Night Curfew impose in Karnataka: ಸರ್ಕಾರದ ನಿರ್ಧಾರಕ್ಕೆ ಸಿದ್ಧರಾಮಯ್ಯ ಬೆಂಬಲ

Night Curfew impose in Karnataka: ಸರ್ಕಾರದ ನಿರ್ಧಾರಕ್ಕೆ ಸಿದ್ಧರಾಮಯ್ಯ ಬೆಂಬಲ

Suvarna News   | Asianet News
Published : Dec 26, 2021, 05:48 PM IST

ಒಮಿಕ್ರೋನ್ ಭೀತಿ (Omicron Variant) ಹಿನ್ನಲೆಯಲ್ಲಿ, ಹೊಸವರ್ಷಾಚರಣೆಗೆ (New Year 2022) ಹೊಸ ಗೈಡ್‌ಲೈನ್ಸ್ ಜಾರಿ ಮಾಡಲಾಗಿದೆ. 

ಬೆಂಗಳೂರು (ಡಿ. 26): ಒಮಿಕ್ರೋನ್ ಭೀತಿ (Omicron Variant) ಹಿನ್ನಲೆಯಲ್ಲಿ, ಹೊಸವರ್ಷಾಚರಣೆಗೆ (New Year 2022) ಹೊಸ ಗೈಡ್‌ಲೈನ್ಸ್ ಜಾರಿ ಮಾಡಲಾಗಿದೆ. ಡಿ. 28 ರಿಂದ ಜನವರಿ 6 ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ (Night Curfew) ವಿಧಿಸಲಾಗಿದೆ. ಸಾರ್ವಜನಿಕ ಸೆಲಬ್ರೇಶನ್‌ಗೆ ಬ್ರೇಕ್ ಹಾಕಲಾಗಿದೆ. 

ಸರ್ಕಾರದ ನೈಟ್ ಕರ್ಫ್ಯೂ ನಿರ್ಧಾರಕ್ಕೆ ಸಿದ್ದರಾಮಯ್ಯ (Siddaramaiah) ಬೆಂಬಲ ವ್ಯಕ್ತಪಡಿಸಿದ್ದಾರೆ. ಹೊಸ ವರ್ಷದ ಸಂಭ್ರಮದ ವೇಳೆ ಕೊರೊನಾ ಹರಡಬಹುದು. ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಿ. ನಮ್ಮದೇನೂ ತಕರಾರಿಲ್ಲ. ಒಮಿಕ್ರೋನ್ ವೈರಸ್ ಹೆಚ್ಚಾಗುತ್ತಿದೆ. ಫೆಬ್ರವರಿಯಲ್ಲಿ ಇನ್ನಷ್ಟು ಹೆಚ್ಚಾಗುವುದು ಎಂದು ತಜ್ಞರು ಹೇಳಿರುವುದರಿಂದ ಇನ್ನಷ್ಟು ಕ್ರಮ ತೆಗೆದುಕೊಳ್ಳಲಿ. ಕಾನೂನು ಸುವ್ಯವಸ್ಥೆ ಕಾಪಾಡಲು ವ್ಯವಸ್ಥೆ ಮಾಡಲಿ. ನಮ್ಮ ಬೆಂಬಲವಿದೆ' ಎಂದಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more