Night Curfew impose in Karnataka: ಸರ್ಕಾರದ ನಿರ್ಧಾರಕ್ಕೆ ಸಿದ್ಧರಾಮಯ್ಯ ಬೆಂಬಲ

Night Curfew impose in Karnataka: ಸರ್ಕಾರದ ನಿರ್ಧಾರಕ್ಕೆ ಸಿದ್ಧರಾಮಯ್ಯ ಬೆಂಬಲ

Published : Dec 26, 2021, 05:48 PM IST

ಒಮಿಕ್ರೋನ್ ಭೀತಿ (Omicron Variant) ಹಿನ್ನಲೆಯಲ್ಲಿ, ಹೊಸವರ್ಷಾಚರಣೆಗೆ (New Year 2022) ಹೊಸ ಗೈಡ್‌ಲೈನ್ಸ್ ಜಾರಿ ಮಾಡಲಾಗಿದೆ. 

ಬೆಂಗಳೂರು (ಡಿ. 26): ಒಮಿಕ್ರೋನ್ ಭೀತಿ (Omicron Variant) ಹಿನ್ನಲೆಯಲ್ಲಿ, ಹೊಸವರ್ಷಾಚರಣೆಗೆ (New Year 2022) ಹೊಸ ಗೈಡ್‌ಲೈನ್ಸ್ ಜಾರಿ ಮಾಡಲಾಗಿದೆ. ಡಿ. 28 ರಿಂದ ಜನವರಿ 6 ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ (Night Curfew) ವಿಧಿಸಲಾಗಿದೆ. ಸಾರ್ವಜನಿಕ ಸೆಲಬ್ರೇಶನ್‌ಗೆ ಬ್ರೇಕ್ ಹಾಕಲಾಗಿದೆ. 

ಸರ್ಕಾರದ ನೈಟ್ ಕರ್ಫ್ಯೂ ನಿರ್ಧಾರಕ್ಕೆ ಸಿದ್ದರಾಮಯ್ಯ (Siddaramaiah) ಬೆಂಬಲ ವ್ಯಕ್ತಪಡಿಸಿದ್ದಾರೆ. ಹೊಸ ವರ್ಷದ ಸಂಭ್ರಮದ ವೇಳೆ ಕೊರೊನಾ ಹರಡಬಹುದು. ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಿ. ನಮ್ಮದೇನೂ ತಕರಾರಿಲ್ಲ. ಒಮಿಕ್ರೋನ್ ವೈರಸ್ ಹೆಚ್ಚಾಗುತ್ತಿದೆ. ಫೆಬ್ರವರಿಯಲ್ಲಿ ಇನ್ನಷ್ಟು ಹೆಚ್ಚಾಗುವುದು ಎಂದು ತಜ್ಞರು ಹೇಳಿರುವುದರಿಂದ ಇನ್ನಷ್ಟು ಕ್ರಮ ತೆಗೆದುಕೊಳ್ಳಲಿ. ಕಾನೂನು ಸುವ್ಯವಸ್ಥೆ ಕಾಪಾಡಲು ವ್ಯವಸ್ಥೆ ಮಾಡಲಿ. ನಮ್ಮ ಬೆಂಬಲವಿದೆ' ಎಂದಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more