Night Curfew impose in Karnataka: ಸರ್ಕಾರದ ನಿರ್ಧಾರಕ್ಕೆ ಸಿದ್ಧರಾಮಯ್ಯ ಬೆಂಬಲ

Night Curfew impose in Karnataka: ಸರ್ಕಾರದ ನಿರ್ಧಾರಕ್ಕೆ ಸಿದ್ಧರಾಮಯ್ಯ ಬೆಂಬಲ

Suvarna News   | Asianet News
Published : Dec 26, 2021, 05:48 PM IST

ಒಮಿಕ್ರೋನ್ ಭೀತಿ (Omicron Variant) ಹಿನ್ನಲೆಯಲ್ಲಿ, ಹೊಸವರ್ಷಾಚರಣೆಗೆ (New Year 2022) ಹೊಸ ಗೈಡ್‌ಲೈನ್ಸ್ ಜಾರಿ ಮಾಡಲಾಗಿದೆ. 

ಬೆಂಗಳೂರು (ಡಿ. 26): ಒಮಿಕ್ರೋನ್ ಭೀತಿ (Omicron Variant) ಹಿನ್ನಲೆಯಲ್ಲಿ, ಹೊಸವರ್ಷಾಚರಣೆಗೆ (New Year 2022) ಹೊಸ ಗೈಡ್‌ಲೈನ್ಸ್ ಜಾರಿ ಮಾಡಲಾಗಿದೆ. ಡಿ. 28 ರಿಂದ ಜನವರಿ 6 ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ (Night Curfew) ವಿಧಿಸಲಾಗಿದೆ. ಸಾರ್ವಜನಿಕ ಸೆಲಬ್ರೇಶನ್‌ಗೆ ಬ್ರೇಕ್ ಹಾಕಲಾಗಿದೆ. 

ಸರ್ಕಾರದ ನೈಟ್ ಕರ್ಫ್ಯೂ ನಿರ್ಧಾರಕ್ಕೆ ಸಿದ್ದರಾಮಯ್ಯ (Siddaramaiah) ಬೆಂಬಲ ವ್ಯಕ್ತಪಡಿಸಿದ್ದಾರೆ. ಹೊಸ ವರ್ಷದ ಸಂಭ್ರಮದ ವೇಳೆ ಕೊರೊನಾ ಹರಡಬಹುದು. ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಿ. ನಮ್ಮದೇನೂ ತಕರಾರಿಲ್ಲ. ಒಮಿಕ್ರೋನ್ ವೈರಸ್ ಹೆಚ್ಚಾಗುತ್ತಿದೆ. ಫೆಬ್ರವರಿಯಲ್ಲಿ ಇನ್ನಷ್ಟು ಹೆಚ್ಚಾಗುವುದು ಎಂದು ತಜ್ಞರು ಹೇಳಿರುವುದರಿಂದ ಇನ್ನಷ್ಟು ಕ್ರಮ ತೆಗೆದುಕೊಳ್ಳಲಿ. ಕಾನೂನು ಸುವ್ಯವಸ್ಥೆ ಕಾಪಾಡಲು ವ್ಯವಸ್ಥೆ ಮಾಡಲಿ. ನಮ್ಮ ಬೆಂಬಲವಿದೆ' ಎಂದಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more