ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಹೆಚ್ಚಿದ ಕುತೂಹಲ,ಕ್ಷೇತ್ರದ ಸುಳಿವು ಬಿಟ್ಟುಕೊಟ್ಟ ಸಿದ್ದು..!

ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಹೆಚ್ಚಿದ ಕುತೂಹಲ,ಕ್ಷೇತ್ರದ ಸುಳಿವು ಬಿಟ್ಟುಕೊಟ್ಟ ಸಿದ್ದು..!

Published : Jul 06, 2021, 03:45 PM IST

- ನಾನು ಚಾಮರಾಜಪೇಟೆ ಅಳಿಯ: ಸಿದ್ದರಾಮಯ್ಯ

- ಇಲ್ಲಿ ನನ್ನ ಮಾವನ ಮನೆಯಿತ್ತು, ಈಗಲೂ ಇದೆ

- ಬಾದಾಮಿ ಬಿಟ್ಟು ಬೆಂಗಳೂರಲ್ಲಿ ಸ್ಪರ್ಧೆ ಸುಳಿವು?

ಬೆಂಗಳೂರು (ಜು. 06): ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಚಾಮರಾಜಪೇಟೆಯೊಂದಿಗಿನ ನಂಟು ಬಿಚ್ಚಿಟ್ಟಿದ್ದಾರೆ. ನಾನು ಚಾಮರಾಜಪೇಟೆ ಅಳಿಯ ಎಂದಿದ್ದು, ಬಾದಾಮಿ ಕ್ಷೇತ್ರ ತ್ಯಜಿಸಿ, ಮುಂದಿನ ಚುನಾವಣೆಗೆ ಚಾಮರಾಜಪೇಟೆಯಿಂದಲೇ ಸ್ಪರ್ಧಿಸುತ್ತಾರೆ ಎಂಬ ಮಾತು ಹರಿದಾಡುತ್ತಿತ್ತು. ಆದರೆ ಇಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಬಾದಾಮಿಯಿಂದಲೇ ಸ್ಪರ್ಧೆ ಎಂದಿದ್ದಾರೆ. 

'ನಾನು ಬಾದಾಮಿ ಕ್ಷೇತ್ರದ ಶಾಸಕ. ಮತ್ತೆ ನಾನೇ ನಿಲ್ಲಬೇಕು ಎಂದು ನೀವೆಲ್ಲಾ ಇಚ್ಚೆ ಪಡುತ್ತಿರುವುದರಿಂದ, ಬಾದಾಮಿಯಿಂದಲೇ ಮತ್ತೆ ಸ್ಪರ್ಧಿಸುತ್ತೇನೆ' ಎಂದಿದ್ದಾರೆ.  

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್