ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಹೆಚ್ಚಿದ ಕುತೂಹಲ,ಕ್ಷೇತ್ರದ ಸುಳಿವು ಬಿಟ್ಟುಕೊಟ್ಟ ಸಿದ್ದು..!

ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಹೆಚ್ಚಿದ ಕುತೂಹಲ,ಕ್ಷೇತ್ರದ ಸುಳಿವು ಬಿಟ್ಟುಕೊಟ್ಟ ಸಿದ್ದು..!

Published : Jul 06, 2021, 03:45 PM IST

- ನಾನು ಚಾಮರಾಜಪೇಟೆ ಅಳಿಯ: ಸಿದ್ದರಾಮಯ್ಯ

- ಇಲ್ಲಿ ನನ್ನ ಮಾವನ ಮನೆಯಿತ್ತು, ಈಗಲೂ ಇದೆ

- ಬಾದಾಮಿ ಬಿಟ್ಟು ಬೆಂಗಳೂರಲ್ಲಿ ಸ್ಪರ್ಧೆ ಸುಳಿವು?

ಬೆಂಗಳೂರು (ಜು. 06): ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಚಾಮರಾಜಪೇಟೆಯೊಂದಿಗಿನ ನಂಟು ಬಿಚ್ಚಿಟ್ಟಿದ್ದಾರೆ. ನಾನು ಚಾಮರಾಜಪೇಟೆ ಅಳಿಯ ಎಂದಿದ್ದು, ಬಾದಾಮಿ ಕ್ಷೇತ್ರ ತ್ಯಜಿಸಿ, ಮುಂದಿನ ಚುನಾವಣೆಗೆ ಚಾಮರಾಜಪೇಟೆಯಿಂದಲೇ ಸ್ಪರ್ಧಿಸುತ್ತಾರೆ ಎಂಬ ಮಾತು ಹರಿದಾಡುತ್ತಿತ್ತು. ಆದರೆ ಇಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಬಾದಾಮಿಯಿಂದಲೇ ಸ್ಪರ್ಧೆ ಎಂದಿದ್ದಾರೆ. 

'ನಾನು ಬಾದಾಮಿ ಕ್ಷೇತ್ರದ ಶಾಸಕ. ಮತ್ತೆ ನಾನೇ ನಿಲ್ಲಬೇಕು ಎಂದು ನೀವೆಲ್ಲಾ ಇಚ್ಚೆ ಪಡುತ್ತಿರುವುದರಿಂದ, ಬಾದಾಮಿಯಿಂದಲೇ ಮತ್ತೆ ಸ್ಪರ್ಧಿಸುತ್ತೇನೆ' ಎಂದಿದ್ದಾರೆ.  

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!