Mekedatu Padayatra: ಜೀವಂತ ಇದ್ದೇವೆಂದು ತೋರಿಸಲು ಕಾಂಗ್ರೆಸ್‌ ಪಾದಯಾತ್ರೆ: ಸವದಿ ಕಿಡಿ

Mekedatu Padayatra: ಜೀವಂತ ಇದ್ದೇವೆಂದು ತೋರಿಸಲು ಕಾಂಗ್ರೆಸ್‌ ಪಾದಯಾತ್ರೆ: ಸವದಿ ಕಿಡಿ

Suvarna News   | Asianet News
Published : Mar 03, 2022, 09:07 AM ISTUpdated : Mar 03, 2022, 09:12 AM IST

*  ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪರಿಷ್ಕರಣೆ
*  ಕಾಂಗ್ರೆಸ್‌ ಪಾದಯಾತ್ರೆ ವಿರುದ್ಧ ಚಾಟಿ ಬೀಸಿದ್ದಾರೆ ಸಚಿವ ಕಾರಜೋಳ 
*  ಮೇಕೆದಾಟು ಪಾದಯಾತ್ರೆಗೆ ಇಂದು ತೆರೆ 

ಬೆಂಗಳೂರು(ಮಾ.03): ಉಕ್ರೇನ್‌ನಲ್ಲಿ ಮೃತಪಟ್ಟ ಕನ್ನಡಿಗ ನವೀನ್‌ ಮೃತದೇಹವನ್ನ ತರಲಿ ಪ್ರಯತ್ನಿಸಲಾಗುತ್ತಿದೆ. ಇನ್ನು ಮೃತನ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆಯನ್ನ ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದಾರೆ.
* ಉಕ್ರೇನ್‌ಲ್ಲಿ ಸಿಲುಕಿಕೊಂಡಿರುವ ಮಕ್ಕಳನ್ನ ಬೇಗನೇ ಕರೆತರುವಂತೆ ಸರ್ಕಾರಕ್ಕೆ ಪೋಷಕರು ಒತ್ತಾಯಿಸಿದ್ದಾರೆ.
* ಮೇಕೆದಾಟು ಪಾದಯಾತ್ರೆಗೆ ಇಂದು ತೆರೆ ಬೀಳಲಿದೆ. ಬೆಂಗಳೂರಿನ ಬಸವನಗುಡಿಯ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶ ನಡೆಯಲಿದೆ. 

Panchanga: ಈ ದಿವಸ ಗುರು ಸ್ಮರಣೆ ಮಾಡುವುದರಿಂದ ಶುಭ ಫಲ

* ಕಾಂಗ್ರೆಸ್‌ ಪಾದಯಾತ್ರೆ ವಿರುದ್ಧ ಸಚಿವ ಗೋವಿಂದ ಕಾರಜೋಳ ಚಾಟಿ ಬೀಸಿದ್ದಾರೆ. ಕೋರ್ಟ್‌ ತೀರ್ಪಿನ ವಿರುದ್ಧ ನಿಮ್ಮ ಪಾದಯಾತ್ರೆನಾ ಅಂತ ಕಾಂಗ್ರೆಸ್ಸಿಗರಿಗೆ ಕಾರಜೋಳ ಪ್ರಶ್ನೆ ಮಾಡಿದ್ದಾರೆ.
* ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಜೀವಂತವಿದೆ ಅಂತ ತೋರಿಸಲು ಈ ಪಾದಯಾತ್ರೆ ಮಾಡುತ್ತಿದ್ದಾರೆ ಅಂತ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಿಡಿ ಕಾರಿದ್ದಾರೆ.
* ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪರಿಷ್ಕರಣೆ, ಏಪ್ರಿಲ್‌ 22 ರಿಂದ ಮೇ. 11 ರವರೆಗೆ ಪರೀಕ್ಷೆ ನಡೆಯಲಿದೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more