Mekedatu Padayatra: ಜೀವಂತ ಇದ್ದೇವೆಂದು ತೋರಿಸಲು ಕಾಂಗ್ರೆಸ್‌ ಪಾದಯಾತ್ರೆ: ಸವದಿ ಕಿಡಿ

Mekedatu Padayatra: ಜೀವಂತ ಇದ್ದೇವೆಂದು ತೋರಿಸಲು ಕಾಂಗ್ರೆಸ್‌ ಪಾದಯಾತ್ರೆ: ಸವದಿ ಕಿಡಿ

Suvarna News   | Asianet News
Published : Mar 03, 2022, 09:07 AM ISTUpdated : Mar 03, 2022, 09:12 AM IST

*  ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪರಿಷ್ಕರಣೆ
*  ಕಾಂಗ್ರೆಸ್‌ ಪಾದಯಾತ್ರೆ ವಿರುದ್ಧ ಚಾಟಿ ಬೀಸಿದ್ದಾರೆ ಸಚಿವ ಕಾರಜೋಳ 
*  ಮೇಕೆದಾಟು ಪಾದಯಾತ್ರೆಗೆ ಇಂದು ತೆರೆ 

ಬೆಂಗಳೂರು(ಮಾ.03): ಉಕ್ರೇನ್‌ನಲ್ಲಿ ಮೃತಪಟ್ಟ ಕನ್ನಡಿಗ ನವೀನ್‌ ಮೃತದೇಹವನ್ನ ತರಲಿ ಪ್ರಯತ್ನಿಸಲಾಗುತ್ತಿದೆ. ಇನ್ನು ಮೃತನ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆಯನ್ನ ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದಾರೆ.
* ಉಕ್ರೇನ್‌ಲ್ಲಿ ಸಿಲುಕಿಕೊಂಡಿರುವ ಮಕ್ಕಳನ್ನ ಬೇಗನೇ ಕರೆತರುವಂತೆ ಸರ್ಕಾರಕ್ಕೆ ಪೋಷಕರು ಒತ್ತಾಯಿಸಿದ್ದಾರೆ.
* ಮೇಕೆದಾಟು ಪಾದಯಾತ್ರೆಗೆ ಇಂದು ತೆರೆ ಬೀಳಲಿದೆ. ಬೆಂಗಳೂರಿನ ಬಸವನಗುಡಿಯ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶ ನಡೆಯಲಿದೆ. 

Panchanga: ಈ ದಿವಸ ಗುರು ಸ್ಮರಣೆ ಮಾಡುವುದರಿಂದ ಶುಭ ಫಲ

* ಕಾಂಗ್ರೆಸ್‌ ಪಾದಯಾತ್ರೆ ವಿರುದ್ಧ ಸಚಿವ ಗೋವಿಂದ ಕಾರಜೋಳ ಚಾಟಿ ಬೀಸಿದ್ದಾರೆ. ಕೋರ್ಟ್‌ ತೀರ್ಪಿನ ವಿರುದ್ಧ ನಿಮ್ಮ ಪಾದಯಾತ್ರೆನಾ ಅಂತ ಕಾಂಗ್ರೆಸ್ಸಿಗರಿಗೆ ಕಾರಜೋಳ ಪ್ರಶ್ನೆ ಮಾಡಿದ್ದಾರೆ.
* ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಜೀವಂತವಿದೆ ಅಂತ ತೋರಿಸಲು ಈ ಪಾದಯಾತ್ರೆ ಮಾಡುತ್ತಿದ್ದಾರೆ ಅಂತ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಿಡಿ ಕಾರಿದ್ದಾರೆ.
* ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪರಿಷ್ಕರಣೆ, ಏಪ್ರಿಲ್‌ 22 ರಿಂದ ಮೇ. 11 ರವರೆಗೆ ಪರೀಕ್ಷೆ ನಡೆಯಲಿದೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more