Mekedatu Padayatra: ಜೀವಂತ ಇದ್ದೇವೆಂದು ತೋರಿಸಲು ಕಾಂಗ್ರೆಸ್‌ ಪಾದಯಾತ್ರೆ: ಸವದಿ ಕಿಡಿ

Mekedatu Padayatra: ಜೀವಂತ ಇದ್ದೇವೆಂದು ತೋರಿಸಲು ಕಾಂಗ್ರೆಸ್‌ ಪಾದಯಾತ್ರೆ: ಸವದಿ ಕಿಡಿ

Suvarna News   | Asianet News
Published : Mar 03, 2022, 09:07 AM ISTUpdated : Mar 03, 2022, 09:12 AM IST

*  ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪರಿಷ್ಕರಣೆ
*  ಕಾಂಗ್ರೆಸ್‌ ಪಾದಯಾತ್ರೆ ವಿರುದ್ಧ ಚಾಟಿ ಬೀಸಿದ್ದಾರೆ ಸಚಿವ ಕಾರಜೋಳ 
*  ಮೇಕೆದಾಟು ಪಾದಯಾತ್ರೆಗೆ ಇಂದು ತೆರೆ 

ಬೆಂಗಳೂರು(ಮಾ.03): ಉಕ್ರೇನ್‌ನಲ್ಲಿ ಮೃತಪಟ್ಟ ಕನ್ನಡಿಗ ನವೀನ್‌ ಮೃತದೇಹವನ್ನ ತರಲಿ ಪ್ರಯತ್ನಿಸಲಾಗುತ್ತಿದೆ. ಇನ್ನು ಮೃತನ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆಯನ್ನ ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದಾರೆ.
* ಉಕ್ರೇನ್‌ಲ್ಲಿ ಸಿಲುಕಿಕೊಂಡಿರುವ ಮಕ್ಕಳನ್ನ ಬೇಗನೇ ಕರೆತರುವಂತೆ ಸರ್ಕಾರಕ್ಕೆ ಪೋಷಕರು ಒತ್ತಾಯಿಸಿದ್ದಾರೆ.
* ಮೇಕೆದಾಟು ಪಾದಯಾತ್ರೆಗೆ ಇಂದು ತೆರೆ ಬೀಳಲಿದೆ. ಬೆಂಗಳೂರಿನ ಬಸವನಗುಡಿಯ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶ ನಡೆಯಲಿದೆ. 

Panchanga: ಈ ದಿವಸ ಗುರು ಸ್ಮರಣೆ ಮಾಡುವುದರಿಂದ ಶುಭ ಫಲ

* ಕಾಂಗ್ರೆಸ್‌ ಪಾದಯಾತ್ರೆ ವಿರುದ್ಧ ಸಚಿವ ಗೋವಿಂದ ಕಾರಜೋಳ ಚಾಟಿ ಬೀಸಿದ್ದಾರೆ. ಕೋರ್ಟ್‌ ತೀರ್ಪಿನ ವಿರುದ್ಧ ನಿಮ್ಮ ಪಾದಯಾತ್ರೆನಾ ಅಂತ ಕಾಂಗ್ರೆಸ್ಸಿಗರಿಗೆ ಕಾರಜೋಳ ಪ್ರಶ್ನೆ ಮಾಡಿದ್ದಾರೆ.
* ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಜೀವಂತವಿದೆ ಅಂತ ತೋರಿಸಲು ಈ ಪಾದಯಾತ್ರೆ ಮಾಡುತ್ತಿದ್ದಾರೆ ಅಂತ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಿಡಿ ಕಾರಿದ್ದಾರೆ.
* ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪರಿಷ್ಕರಣೆ, ಏಪ್ರಿಲ್‌ 22 ರಿಂದ ಮೇ. 11 ರವರೆಗೆ ಪರೀಕ್ಷೆ ನಡೆಯಲಿದೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more