The Kashmir Files: ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಬಿಎಸ್‌ವೈ ಅಭಿನಂದನೆ

The Kashmir Files: ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಬಿಎಸ್‌ವೈ ಅಭಿನಂದನೆ

Suvarna News   | Asianet News
Published : Mar 16, 2022, 11:12 AM ISTUpdated : Mar 16, 2022, 11:17 AM IST

'ಕಾಶ್ಮೀರ ಫೈಲ್' ಜನ ಮಿಡಿಯುವ ಕಥೆ. ಕಾಶ್ಮೀರ ಪಂಡಿತರ ನಿರ್ಗಮನ ದುರಂತವಾಗಿದೆ. ಎಲ್ಲಾ ಪಂಡಿತರು ಕಾಶ್ಮೀರಕ್ಕೆ ಹಿಂದಿರುಗಬೇಕು. ಇಂಥ ಸಿನಿಮಾ ಕೊಟ್ಟ ನಿರ್ದೇಶಕ ವಿವೇಕ್ ಅಗ್ನಿಗೋತ್ರಿಗೆ ಬಿಎಸ್‌ವೈ ಅಭಿನಂದನೆ ಸಲ್ಲಿಸಿದರು. 

ಬೆಂಗಳೂರು (ಮಾ. 16): ಕಾಶ್ಮೀರದಲ್ಲಿ ದಶಕಗಳ ಕಾಲ ಕಾಶ್ಮೀರಿ ಪಂಡಿತರ ಮೇಲೆ ನಡೆದ ದೌರ್ಜನ್ಯದ ಮೇಲೆ ಬೆಳಕು ಚೆಲ್ಲುವ ‘ದ ಕಾಶ್ಮೀರಿ ಫೈಲ್ಸ್‌’ ಅತ್ಯುತ್ತಮ ಚಿತ್ರವಾಗಿದೆ. ಈ ಚಿತ್ರದ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. 'ಕಾಶ್ಮೀರ ಫೈಲ್' ಜನ ಮಿಡಿಯುವ ಕಥೆ. ಕಾಶ್ಮೀರ ಪಂಡಿತರ ನಿರ್ಗಮನ ದುರಂತವಾಗಿದೆ. ಎಲ್ಲಾ ಪಂಡಿತರು ಕಾಶ್ಮೀರಕ್ಕೆ ಹಿಂದಿರುಗಬೇಕು. ಇಂಥ ಸಿನಿಮಾ ಕೊಟ್ಟ ನಿರ್ದೇಶಕ ವಿವೇಕ್ ಅಗ್ನಿಗೋತ್ರಿಗೆ ಬಿಎಸ್‌ವೈ ಅಭಿನಂದನೆ ಸಲ್ಲಿಸಿದರು. 

ಇನ್ನಷ್ಟು ಇಂಥ ಚಿತ್ರಗಳು ನಿರ್ಮಾಣವಾಗಬೇಕು. ಬಹಳ ಸಮಯದಿಂದ ಮರೆಮಾಚಲಾಗಿದ್ದ ಸತ್ಯ ಕೊನೆಗೂ ಹೊರಬಂದಿದೆ. ಇದನ್ನು ಪ್ರತಿಯೊಬ್ಬ ಬಿಜೆಪಿ ಸಂಸದರೂ ವೀಕ್ಷಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more