The Kashmir Files: ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಬಿಎಸ್‌ವೈ ಅಭಿನಂದನೆ

The Kashmir Files: ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಬಿಎಸ್‌ವೈ ಅಭಿನಂದನೆ

Suvarna News   | Asianet News
Published : Mar 16, 2022, 11:12 AM ISTUpdated : Mar 16, 2022, 11:17 AM IST

'ಕಾಶ್ಮೀರ ಫೈಲ್' ಜನ ಮಿಡಿಯುವ ಕಥೆ. ಕಾಶ್ಮೀರ ಪಂಡಿತರ ನಿರ್ಗಮನ ದುರಂತವಾಗಿದೆ. ಎಲ್ಲಾ ಪಂಡಿತರು ಕಾಶ್ಮೀರಕ್ಕೆ ಹಿಂದಿರುಗಬೇಕು. ಇಂಥ ಸಿನಿಮಾ ಕೊಟ್ಟ ನಿರ್ದೇಶಕ ವಿವೇಕ್ ಅಗ್ನಿಗೋತ್ರಿಗೆ ಬಿಎಸ್‌ವೈ ಅಭಿನಂದನೆ ಸಲ್ಲಿಸಿದರು. 

ಬೆಂಗಳೂರು (ಮಾ. 16): ಕಾಶ್ಮೀರದಲ್ಲಿ ದಶಕಗಳ ಕಾಲ ಕಾಶ್ಮೀರಿ ಪಂಡಿತರ ಮೇಲೆ ನಡೆದ ದೌರ್ಜನ್ಯದ ಮೇಲೆ ಬೆಳಕು ಚೆಲ್ಲುವ ‘ದ ಕಾಶ್ಮೀರಿ ಫೈಲ್ಸ್‌’ ಅತ್ಯುತ್ತಮ ಚಿತ್ರವಾಗಿದೆ. ಈ ಚಿತ್ರದ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. 'ಕಾಶ್ಮೀರ ಫೈಲ್' ಜನ ಮಿಡಿಯುವ ಕಥೆ. ಕಾಶ್ಮೀರ ಪಂಡಿತರ ನಿರ್ಗಮನ ದುರಂತವಾಗಿದೆ. ಎಲ್ಲಾ ಪಂಡಿತರು ಕಾಶ್ಮೀರಕ್ಕೆ ಹಿಂದಿರುಗಬೇಕು. ಇಂಥ ಸಿನಿಮಾ ಕೊಟ್ಟ ನಿರ್ದೇಶಕ ವಿವೇಕ್ ಅಗ್ನಿಗೋತ್ರಿಗೆ ಬಿಎಸ್‌ವೈ ಅಭಿನಂದನೆ ಸಲ್ಲಿಸಿದರು. 

ಇನ್ನಷ್ಟು ಇಂಥ ಚಿತ್ರಗಳು ನಿರ್ಮಾಣವಾಗಬೇಕು. ಬಹಳ ಸಮಯದಿಂದ ಮರೆಮಾಚಲಾಗಿದ್ದ ಸತ್ಯ ಕೊನೆಗೂ ಹೊರಬಂದಿದೆ. ಇದನ್ನು ಪ್ರತಿಯೊಬ್ಬ ಬಿಜೆಪಿ ಸಂಸದರೂ ವೀಕ್ಷಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more