ಅನಾರೋಗ್ಯದ ನಡುವೆಯೂ ಹುಟ್ಟೂರು ಮರೆಯದ ಕೃಷ್ಣ, 3 ದೇವಸ್ಥಾನ ಜೀರ್ಣೋದ್ಧಾರ ಮಾಡಿದ್ದ ಎಸ್. ಎಮ್. ಕೆ

ಅನಾರೋಗ್ಯದ ನಡುವೆಯೂ ಹುಟ್ಟೂರು ಮರೆಯದ ಕೃಷ್ಣ, 3 ದೇವಸ್ಥಾನ ಜೀರ್ಣೋದ್ಧಾರ ಮಾಡಿದ್ದ ಎಸ್. ಎಮ್. ಕೆ

Published : Dec 10, 2024, 05:39 PM IST

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. 
 

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಸ್.ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ರಾಜ್ಯ ಸರ್ಕಾರವು ಮೂರು ದಿನಗಳ ಶೋಕಾಚರಣೆ ಘೋಷಿಸಿದೆ. ಇದೇ ವೇಳೆ ಬುಧವಾರ ಸರ್ಕಾರಿ ರಜೆ ಘೋಷಿಸಲಾಗಿದೆ. ಎಸ್​ಎಂ ಕೃಷ್ಣ ಅವರ ಅಂತ್ಯಕ್ರಿಯೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಡೆಯಲಿದೆ.ಅವರು ತಮ್ಮ ಹುಟ್ಟೂರಿನ ಸೋಮನಹಳ್ಳಿಯ ದೇವಸ್ಥಾನದ ಜೀರ್ಣೋದ್ಧಾರ ಮಾಡಿಸಿದ್ದರು.  ತಮ್ಮ ಅಂತಿಮ ದಿನಗಳಲ್ಲಿಯೂ ತಮ್ಮ ಹುಟ್ಟೂರಿನ ಮೇಲೆ ಅಪಾರ ಪ್ರೀತಿಯನ್ನು ತೋರಿಸಿದ್ದರು. ಎಸ್​​ಎಂ ಕೃಷ್ಣ ಅವರು ಕೆಲವೇ ದಿನಗಳ ಹಿಂದೆ ಅಷ್ಟೇ ತಮ್ಮೂರಿನ ಸೋಮನಹಳ್ಳಿಯಲ್ಲಿನ ಆಂಜನೇಯಸ್ವಾಮಿ, ಮಾರಮ್ಮ, ಬೋರೆದೇವೇರ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿಸಿದ್ದರು.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more