ಮಾಜಿ ಸಚಿವ ಎಚ್‌ ಡಿ ರೇವಣ್ಣಗೆ ಶುರು ಕೊರೊನಾ ಭೀತಿ

ಮಾಜಿ ಸಚಿವ ಎಚ್‌ ಡಿ ರೇವಣ್ಣಗೆ ಶುರು ಕೊರೊನಾ ಭೀತಿ

Published : Jun 30, 2020, 12:41 PM ISTUpdated : Jul 10, 2020, 05:13 PM IST

ಎಚ್‌ ಡಿ ರೇವಣ್ಣಗೆ ಕೊರೊನಾ ಭೀತಿ ಶುರುವಾಗಿದೆ. ರೇವಣ್ಣ ಭದ್ರತಾ ಕೆಲಸದಲ್ಲಿದ್ದ ಮೂವರಿಗೆ ಪಾಸಿಟೀವ್ ಬಂದಿದೆ. ಪರೀಕ್ಷೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗಾಗಿ ರೇವಣ್ಣ ಅವರನ್ನೂ ಪರೀಕ್ಷೆಗೆ ಒಳಪಡಿಸಬೇಕಾ ಎಂಬ ಪ್ರಶ್ನೆ ಉದ್ಭವವಾಗಿದೆ. ಭದ್ರತಾ ಸಿಬ್ಬಂದಿ ಎಂದರೆ ಸಹಜವಾಗಿ ಇವರನ್ನು ಸಂಪರ್ಕಿಸಿರುವ ಸಾಧ್ಯತೆ ಇರುತ್ತದೆ. 
 

ಬೆಂಗಳೂರು (ಜೂ. 30): ಎಚ್‌ ಡಿ ರೇವಣ್ಣಗೆ ಕೊರೊನಾ ಭೀತಿ ಶುರುವಾಗಿದೆ. ರೇವಣ್ಣ ಭದ್ರತಾ ಕೆಲಸದಲ್ಲಿದ್ದ ಮೂವರಿಗೆ ಪಾಸಿಟೀವ್ ಬಂದಿದೆ. ಪರೀಕ್ಷೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗಾಗಿ ರೇವಣ್ಣ ಅವರನ್ನೂ ಪರೀಕ್ಷೆಗೆ ಒಳಪಡಿಸಬೇಕಾ ಎಂಬ ಪ್ರಶ್ನೆ ಉದ್ಭವವಾಗಿದೆ. ಭದ್ರತಾ ಸಿಬ್ಬಂದಿ ಎಂದರೆ ಸಹಜವಾಗಿ ಇವರನ್ನು ಸಂಪರ್ಕಿಸಿರುವ ಸಾಧ್ಯತೆ ಇರುತ್ತದೆ. 

ಸೋಂಕಿತರನ್ನು ಆಸ್ಪತ್ರೆಗೆ ಸೇರಿಸಲು ಆಂಬುಲೆನ್ಸ್ ಸಿಗಲಿಲ್ಲ. ಅವರನ್ನು ಹಾಸನಕ್ಕೆ ಕಳುಹಿಸಿ ಕೊಡಿ ಎಂದರೂ ಪೊಲೀಸರು ಅನುಮತಿ ನೀಡಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ