ಮಾಜಿ ಸಚಿವ ಎಚ್‌ ಡಿ ರೇವಣ್ಣಗೆ ಶುರು ಕೊರೊನಾ ಭೀತಿ

ಮಾಜಿ ಸಚಿವ ಎಚ್‌ ಡಿ ರೇವಣ್ಣಗೆ ಶುರು ಕೊರೊನಾ ಭೀತಿ

Published : Jun 30, 2020, 12:41 PM ISTUpdated : Jul 10, 2020, 05:13 PM IST

ಎಚ್‌ ಡಿ ರೇವಣ್ಣಗೆ ಕೊರೊನಾ ಭೀತಿ ಶುರುವಾಗಿದೆ. ರೇವಣ್ಣ ಭದ್ರತಾ ಕೆಲಸದಲ್ಲಿದ್ದ ಮೂವರಿಗೆ ಪಾಸಿಟೀವ್ ಬಂದಿದೆ. ಪರೀಕ್ಷೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗಾಗಿ ರೇವಣ್ಣ ಅವರನ್ನೂ ಪರೀಕ್ಷೆಗೆ ಒಳಪಡಿಸಬೇಕಾ ಎಂಬ ಪ್ರಶ್ನೆ ಉದ್ಭವವಾಗಿದೆ. ಭದ್ರತಾ ಸಿಬ್ಬಂದಿ ಎಂದರೆ ಸಹಜವಾಗಿ ಇವರನ್ನು ಸಂಪರ್ಕಿಸಿರುವ ಸಾಧ್ಯತೆ ಇರುತ್ತದೆ. 
 

ಬೆಂಗಳೂರು (ಜೂ. 30): ಎಚ್‌ ಡಿ ರೇವಣ್ಣಗೆ ಕೊರೊನಾ ಭೀತಿ ಶುರುವಾಗಿದೆ. ರೇವಣ್ಣ ಭದ್ರತಾ ಕೆಲಸದಲ್ಲಿದ್ದ ಮೂವರಿಗೆ ಪಾಸಿಟೀವ್ ಬಂದಿದೆ. ಪರೀಕ್ಷೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗಾಗಿ ರೇವಣ್ಣ ಅವರನ್ನೂ ಪರೀಕ್ಷೆಗೆ ಒಳಪಡಿಸಬೇಕಾ ಎಂಬ ಪ್ರಶ್ನೆ ಉದ್ಭವವಾಗಿದೆ. ಭದ್ರತಾ ಸಿಬ್ಬಂದಿ ಎಂದರೆ ಸಹಜವಾಗಿ ಇವರನ್ನು ಸಂಪರ್ಕಿಸಿರುವ ಸಾಧ್ಯತೆ ಇರುತ್ತದೆ. 

ಸೋಂಕಿತರನ್ನು ಆಸ್ಪತ್ರೆಗೆ ಸೇರಿಸಲು ಆಂಬುಲೆನ್ಸ್ ಸಿಗಲಿಲ್ಲ. ಅವರನ್ನು ಹಾಸನಕ್ಕೆ ಕಳುಹಿಸಿ ಕೊಡಿ ಎಂದರೂ ಪೊಲೀಸರು ಅನುಮತಿ ನೀಡಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!