ಮಾಜಿ ಸಚಿವ ಎಚ್‌ ಡಿ ರೇವಣ್ಣಗೆ ಶುರು ಕೊರೊನಾ ಭೀತಿ

ಮಾಜಿ ಸಚಿವ ಎಚ್‌ ಡಿ ರೇವಣ್ಣಗೆ ಶುರು ಕೊರೊನಾ ಭೀತಿ

Published : Jun 30, 2020, 12:41 PM ISTUpdated : Jul 10, 2020, 05:13 PM IST

ಎಚ್‌ ಡಿ ರೇವಣ್ಣಗೆ ಕೊರೊನಾ ಭೀತಿ ಶುರುವಾಗಿದೆ. ರೇವಣ್ಣ ಭದ್ರತಾ ಕೆಲಸದಲ್ಲಿದ್ದ ಮೂವರಿಗೆ ಪಾಸಿಟೀವ್ ಬಂದಿದೆ. ಪರೀಕ್ಷೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗಾಗಿ ರೇವಣ್ಣ ಅವರನ್ನೂ ಪರೀಕ್ಷೆಗೆ ಒಳಪಡಿಸಬೇಕಾ ಎಂಬ ಪ್ರಶ್ನೆ ಉದ್ಭವವಾಗಿದೆ. ಭದ್ರತಾ ಸಿಬ್ಬಂದಿ ಎಂದರೆ ಸಹಜವಾಗಿ ಇವರನ್ನು ಸಂಪರ್ಕಿಸಿರುವ ಸಾಧ್ಯತೆ ಇರುತ್ತದೆ. 
 

ಬೆಂಗಳೂರು (ಜೂ. 30): ಎಚ್‌ ಡಿ ರೇವಣ್ಣಗೆ ಕೊರೊನಾ ಭೀತಿ ಶುರುವಾಗಿದೆ. ರೇವಣ್ಣ ಭದ್ರತಾ ಕೆಲಸದಲ್ಲಿದ್ದ ಮೂವರಿಗೆ ಪಾಸಿಟೀವ್ ಬಂದಿದೆ. ಪರೀಕ್ಷೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗಾಗಿ ರೇವಣ್ಣ ಅವರನ್ನೂ ಪರೀಕ್ಷೆಗೆ ಒಳಪಡಿಸಬೇಕಾ ಎಂಬ ಪ್ರಶ್ನೆ ಉದ್ಭವವಾಗಿದೆ. ಭದ್ರತಾ ಸಿಬ್ಬಂದಿ ಎಂದರೆ ಸಹಜವಾಗಿ ಇವರನ್ನು ಸಂಪರ್ಕಿಸಿರುವ ಸಾಧ್ಯತೆ ಇರುತ್ತದೆ. 

ಸೋಂಕಿತರನ್ನು ಆಸ್ಪತ್ರೆಗೆ ಸೇರಿಸಲು ಆಂಬುಲೆನ್ಸ್ ಸಿಗಲಿಲ್ಲ. ಅವರನ್ನು ಹಾಸನಕ್ಕೆ ಕಳುಹಿಸಿ ಕೊಡಿ ಎಂದರೂ ಪೊಲೀಸರು ಅನುಮತಿ ನೀಡಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!