ಮತ್ತೆ ಸಚಿವ ಸ್ಥಾನಕ್ಕೆ ಹರಸಾಹಸ: ಅಜ್ಞಾತ ಸ್ಥಳಕ್ಕೆ ರಮೇಶ್‌ ಜಾರಕಿಹೊಳಿ ಶಿಫ್ಟ್‌..!

ಮತ್ತೆ ಸಚಿವ ಸ್ಥಾನಕ್ಕೆ ಹರಸಾಹಸ: ಅಜ್ಞಾತ ಸ್ಥಳಕ್ಕೆ ರಮೇಶ್‌ ಜಾರಕಿಹೊಳಿ ಶಿಫ್ಟ್‌..!

Suvarna News   | Asianet News
Published : Jul 01, 2021, 09:26 AM IST

* ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಬಂಧನ
* ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಅವಧಿ ವಿಸ್ತರಣೆ
* ಯೂತ್‌ ಕಾಂಗ್ರೆಸ್‌ ಅಧ್ಯಕ್ಷಗಿರಿ ಹೋರಾಟಕ್ಕೆ ಮತ್ತೊಂದು ಟ್ವಿಸ್ಟ್ 
 

ಬೆಂಗಳೂರು(ಜು.01): ಮತ್ತೆ ಮಂತ್ರಿಗಿರಿ ಪಟ್ಟಕ್ಕೇರಲು ರಮೇಶ್‌ ಜಾರಕಿಹೊಳಿ ಹರಸಾಹಸ ಪಡುತ್ತಿದ್ದಾರೆ. ಎರಡು ದಿನಗಳ ದೆಹಲಿ ಟೂರ್‌ ಮುಗಿಸಿದ ಸಾಹುಕಾರ್‌. ಬೆಂಗಳೂರಿಗೆ ಬರುತ್ತಿದ್ದಂತೆ ಅಜ್ಞಾತ ಸ್ಥಳಕ್ಕೆ ಶಿಫ್ಟ್‌.

* ನಿನ್ನೆಯಷ್ಟೇ ಸುಖಾಂತ್ಯ ಎಂದಿದ್ದ ಯೂತ್‌ ಕಾಂಗ್ರೆಸ್‌ ಅಧ್ಯಕ್ಷಗಿರಿ ಹೋರಾಟಕ್ಕೆ ಈಗ ಮತ್ತೊಂದು ಟ್ವಿಸ್ಟ್. ಪೂರ್ಣಾವಧಿಗೆ ಯುವ ಕಾಂಗ್ರೆಸ್‌ ನಾಯಕರಾಗಿ ರಕ್ಷಾ ರಾಮಯ್ಯ ಮುಂದುವರಿಕೆ. ಅಧ್ಯಕ್ಷ ಸ್ಥಾನದ ಕಣಸು ಕಂಡಿದ್ದ ನಲಪಾಡ್‌ಗೆ ಭಾರೀ ನಿರಾಸೆ

* ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಅವಧಿ ವಿಸ್ತರಣೆಯಾಗಿದೆ. ಬೆಳಗ್ಗೆ 6ರಿಂದ  ಸಂಜೆ 7ರವಗೆರೆ ವಿಸ್ತರಣೆ.

* ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಆರೆಸ್ಟ್‌, ಬೆಂಕಿ ಇಟ್ಟಿದ್ದ ಸೈಯದ್‌ ಅಬ್ಬಾಸ್‌ ಬಂಧನ.

SSLC ಪ್ರಶ್ನೆ ಪತ್ರಿಕೆ,  ಜಮ್ಮು ಕಾಶ್ಮೀರದಲ್ಲಿ ಕ್ಷೇತ್ರ ಪುನರ್ ವಿಂಗಡನೆ ಯಾಕೆ?

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!