ಮತ್ತೆ ಸಚಿವ ಸ್ಥಾನಕ್ಕೆ ಹರಸಾಹಸ: ಅಜ್ಞಾತ ಸ್ಥಳಕ್ಕೆ ರಮೇಶ್‌ ಜಾರಕಿಹೊಳಿ ಶಿಫ್ಟ್‌..!

ಮತ್ತೆ ಸಚಿವ ಸ್ಥಾನಕ್ಕೆ ಹರಸಾಹಸ: ಅಜ್ಞಾತ ಸ್ಥಳಕ್ಕೆ ರಮೇಶ್‌ ಜಾರಕಿಹೊಳಿ ಶಿಫ್ಟ್‌..!

Suvarna News   | Asianet News
Published : Jul 01, 2021, 09:26 AM IST

* ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಬಂಧನ
* ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಅವಧಿ ವಿಸ್ತರಣೆ
* ಯೂತ್‌ ಕಾಂಗ್ರೆಸ್‌ ಅಧ್ಯಕ್ಷಗಿರಿ ಹೋರಾಟಕ್ಕೆ ಮತ್ತೊಂದು ಟ್ವಿಸ್ಟ್ 
 

ಬೆಂಗಳೂರು(ಜು.01): ಮತ್ತೆ ಮಂತ್ರಿಗಿರಿ ಪಟ್ಟಕ್ಕೇರಲು ರಮೇಶ್‌ ಜಾರಕಿಹೊಳಿ ಹರಸಾಹಸ ಪಡುತ್ತಿದ್ದಾರೆ. ಎರಡು ದಿನಗಳ ದೆಹಲಿ ಟೂರ್‌ ಮುಗಿಸಿದ ಸಾಹುಕಾರ್‌. ಬೆಂಗಳೂರಿಗೆ ಬರುತ್ತಿದ್ದಂತೆ ಅಜ್ಞಾತ ಸ್ಥಳಕ್ಕೆ ಶಿಫ್ಟ್‌.

* ನಿನ್ನೆಯಷ್ಟೇ ಸುಖಾಂತ್ಯ ಎಂದಿದ್ದ ಯೂತ್‌ ಕಾಂಗ್ರೆಸ್‌ ಅಧ್ಯಕ್ಷಗಿರಿ ಹೋರಾಟಕ್ಕೆ ಈಗ ಮತ್ತೊಂದು ಟ್ವಿಸ್ಟ್. ಪೂರ್ಣಾವಧಿಗೆ ಯುವ ಕಾಂಗ್ರೆಸ್‌ ನಾಯಕರಾಗಿ ರಕ್ಷಾ ರಾಮಯ್ಯ ಮುಂದುವರಿಕೆ. ಅಧ್ಯಕ್ಷ ಸ್ಥಾನದ ಕಣಸು ಕಂಡಿದ್ದ ನಲಪಾಡ್‌ಗೆ ಭಾರೀ ನಿರಾಸೆ

* ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಅವಧಿ ವಿಸ್ತರಣೆಯಾಗಿದೆ. ಬೆಳಗ್ಗೆ 6ರಿಂದ  ಸಂಜೆ 7ರವಗೆರೆ ವಿಸ್ತರಣೆ.

* ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಆರೆಸ್ಟ್‌, ಬೆಂಕಿ ಇಟ್ಟಿದ್ದ ಸೈಯದ್‌ ಅಬ್ಬಾಸ್‌ ಬಂಧನ.

SSLC ಪ್ರಶ್ನೆ ಪತ್ರಿಕೆ,  ಜಮ್ಮು ಕಾಶ್ಮೀರದಲ್ಲಿ ಕ್ಷೇತ್ರ ಪುನರ್ ವಿಂಗಡನೆ ಯಾಕೆ?

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!