ಮುರುಘಾ ಶ್ರೀಗಳ ವಜಾಗೊಳಿಸಲು ಪಟ್ಟು: ರಾಣಿ ಸತೀಶ್‌ ಆಡಿಯೋ ವೈರಲ್

ಮುರುಘಾ ಶ್ರೀಗಳ ವಜಾಗೊಳಿಸಲು ಪಟ್ಟು: ರಾಣಿ ಸತೀಶ್‌ ಆಡಿಯೋ ವೈರಲ್

Published : Oct 19, 2022, 02:32 PM IST

ಮುರುಘಾ ಮಠದಲ್ಲಿ ಶೀಘ್ರದಲ್ಲೇ ಭಾರೀ ಬೆಳವಣಿಗೆ ನಡೆಯುವ ಸಾಧ್ಯತೆಯಿದ್ದು, ಶಿವಮೂರ್ತಿ ಶ್ರೀಗಳ ವಜಾಗೊಳಿಸಲು ಸಮುದಾಯವು ಸಜ್ಜಾಗುತ್ತಿದೆಯಾ ಎಂಬ ಪ್ರಶ್ನೆ ಮೂಡಿದೆ.

ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ ಜತೆ ಮಾಜಿ ಸಚಿವೆ ರಾಣಿ ಸತೀಶ್  ಮಾತನಾಡಿರುವ ಆಡಿಯೋ ಕ್ಲಿಪ್ ವೈರಲ್ ಆಗಿದ್ದು, ಮಠದ ಅಂಗಳದ ಬೆಳವಣಿಗೆಗೆ ಸುಳಿವು ನೀಡುತ್ತಿದೆ. ಮುರುಘಾ ಶ್ರೀ ಪೀಠ ತ್ಯಾಗಕ್ಕೆ ವೀರಶೈವ ಮಹಾಸಭಾ ಒತ್ತಡ ಹೇರಬೇಕು,ಸೈಲೆಂಟ್ ಆಗಿದ್ದರೆ ವೀರಶೈವರಿಂದ ಮುರುಘಾ ಮಠ ಕೈ ತಪ್ಪುವ ಸಾಧ್ಯತೆ ಇದೆ ಎಂದು ಆಡಿಯೋದಲ್ಲಿ ಮಾತನಾಡಲಾಗಿದೆ.ಹೊಸ ಪೀಠಾಧಿಪತಿ ನೇಮಕ ಗೊಂದಲ ಉಂಟು ಮಾಡುತ್ತಿದ್ದು,ಗೊಂದಲಕ್ಕೆ ಆಸ್ಪದ ಕೊಡದಂತೆ ಸರ್ಕಾರ ಮಧ್ಯಪ್ರವೇಶ ಮಾಡಿ ಆಡಳಿತಾಧಿಕಾರಿ ನೇಮಕ ಮಾಡಬೇಕು. ವೀರಶೈವ ಮಹಾಸಭಾದ ದೊಡ್ಡವರು ದನಿ ಎತ್ತುವಂತೆ ಆಡಿಯೋದಲ್ಲಿ ಸಂಭಾಷಣೆ ಮಾಡಲಾಗಿದೆ.

ಅಡಕೆಗೆ ಎಲೆ ಚುಕ್ಕಿರೋಗ, ಜಿಲ್ಲೆಗೂ ತಟ್ಟಿದ ಭೀತಿ!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!