Aug 15, 2021, 4:01 PM IST
ಬೆಂಗಳೂರು (ಆ. 15): ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಮಾಜಿ ಸಚಿವ ಸಂತೋಷ್ ಲಾಡ್ ಹುಬ್ಬಳ್ಳಿಯಲ್ಲಿ ಅದ್ಧೂರಿ ಮೆರವಣಿಗೆ ಮಾಡಿದ್ದಾರೆ. ಬೃಹತ್ ಮೆರವಣಿಗೆಯಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು. ಸಾಮಾಜಿಕ ಅಂತರವಿಲ್ಲ, ಮಾಸ್ಕ್ ಇಲ್ಲ. ಹೀಗೆ ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ. ಇಂದು ಧಾರವಾಡ ಶಾಸಕ ಅಮೃತ್ ದೇಸಾಯಿ ಕೂಡಾ ಇದೇ ರೀತಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ.
ಧಾರವಾಡದಲ್ಲಿ ಶಾಸಕ ಅಮೃತ ದೇಸಾಯಿ ಅದ್ಧೂರಿ ಮೆರವಣಿಗೆ, ಕೊರೋನಾ ರೂಲ್ಸ್ ಬ್ರೇಕ್.!