'ನನಗೆ ಯಾವುದೇ ರಾಜಕೀಯ ದ್ವೇಷ ಇಲ್ಲ' ಅಖಂಡಗೆ ಪ್ರಸನ್ನಕುಮಾರ್ ತಿರುಗೇಟು

'ನನಗೆ ಯಾವುದೇ ರಾಜಕೀಯ ದ್ವೇಷ ಇಲ್ಲ' ಅಖಂಡಗೆ ಪ್ರಸನ್ನಕುಮಾರ್ ತಿರುಗೇಟು

Published : Aug 20, 2020, 11:54 AM IST

ಗಲಭೆಯಲ್ಲಿ ಪ್ರಸನ್ನಕುಮಾರ್ ಪಾತ್ರವಿದೆ ಎಂದಿರುವ ಅಖಂಡ ಹೇಳಿಕೆ ಬಗ್ಗೆ ಪ್ರಸನ್ನ ಕುಮಾರ್, ಸುವರ್ಣ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. 'ಇವೆಲ್ಲಾ ನಾನ್‌ಸೆನ್ಸ್‌ ಹೇಳಿಕೆ. ನಾನು ಯಾವತ್ತೂ ಈ ರೀತಿ ಕೆಲಸಕ್ಕೆ ಕೈ ಹಾಕುವುದಿಲ್ಲ. ನನಗೆ ಯಾವುದೇ ರಾಜಕೀಯ ದ್ವೇಷ ಇಲ್ಲ' ಎಂದು ಸ್ಪಷ್ಟೀಕರಣ ನೀಡಿದ್ದಾರೆ. 
 

ಬೆಂಗಳೂರು (ಆ. 20): ಗಲಭೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಪೊಲೀಸ್ ತನಿಖೆ ಕೆಲವು ಸ್ಫೋಟಕ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಗಲಭೆ ಹಿಂದೆ ಕಾಂಗ್ರೆಸ್ ನಾಯಕರ ಕೈ ಇದೆ ಎಂದಿದ್ದಾರೆ. ಗಲಭೆಗೆ 2 ತಿಂಗಳಿಂದ ಕಾಂಗ್ರೆಸ್ ನಾಯಕರೇ ಸಂಚು ಹೆಣೆದಿದ್ದಾರೆ. ಪುಲಕೇಶಿ ನಗರ ಜೆಡಿಎಸ್ ಹಾಗೂ ಎಸ್‌ಡಿಪಿಐ ನಾಯಕರ ಜೊತೆ ಸೇರಿ ಸಂಚು ರೂಪಿಸಿದ್ದಾರೆ. ಈ ಗಲಭೆಯಲ್ಲಿ ಮಾಜಿ ಶಾಸಕ ಬಿ ಪ್ರಸನ್ನ ಕುಮಾರ್ ಕೈವಾಡ ಇದೆ ಎಂದು ಹೇಳಿದ್ದಾರೆ. ಕಾರ್ಪೋರೇಟರ್ ಜಾಕಿರ್, ಎಸ್‌ಡಿಪಿಐ ನಾಯಕ ಮುಜಾಮಿಲ್ ಜೊತೆ ಸೇರಿ ಸಂಚು ರೂಪಿಸಿದ್ದಾರೆ ಎಂದಿದ್ದಾರೆ. 

ಈ ಬಗ್ಗೆ ಪ್ರಸನ್ನ ಕುಮಾರ್, ಸುವರ್ಣ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. 'ಇವೆಲ್ಲಾ ನಾನ್‌ಸೆನ್ಸ್‌ ಹೇಳಿಕೆ. ನಾನು ಯಾವತ್ತೂ ಈ ರೀತಿ ಕೆಲಸಕ್ಕೆ ಕೈ ಹಾಕುವುದಿಲ್ಲ. ನನಗೆ ಯಾವುದೇ ರಾಜಕೀಯ ದ್ವೇಷ ಇಲ್ಲ' ಎಂದು ಸ್ಪಷ್ಟೀಕರಣ ನೀಡಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?