'ನನಗೆ ಯಾವುದೇ ರಾಜಕೀಯ ದ್ವೇಷ ಇಲ್ಲ' ಅಖಂಡಗೆ ಪ್ರಸನ್ನಕುಮಾರ್ ತಿರುಗೇಟು

'ನನಗೆ ಯಾವುದೇ ರಾಜಕೀಯ ದ್ವೇಷ ಇಲ್ಲ' ಅಖಂಡಗೆ ಪ್ರಸನ್ನಕುಮಾರ್ ತಿರುಗೇಟು

Published : Aug 20, 2020, 11:54 AM IST

ಗಲಭೆಯಲ್ಲಿ ಪ್ರಸನ್ನಕುಮಾರ್ ಪಾತ್ರವಿದೆ ಎಂದಿರುವ ಅಖಂಡ ಹೇಳಿಕೆ ಬಗ್ಗೆ ಪ್ರಸನ್ನ ಕುಮಾರ್, ಸುವರ್ಣ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. 'ಇವೆಲ್ಲಾ ನಾನ್‌ಸೆನ್ಸ್‌ ಹೇಳಿಕೆ. ನಾನು ಯಾವತ್ತೂ ಈ ರೀತಿ ಕೆಲಸಕ್ಕೆ ಕೈ ಹಾಕುವುದಿಲ್ಲ. ನನಗೆ ಯಾವುದೇ ರಾಜಕೀಯ ದ್ವೇಷ ಇಲ್ಲ' ಎಂದು ಸ್ಪಷ್ಟೀಕರಣ ನೀಡಿದ್ದಾರೆ. 
 

ಬೆಂಗಳೂರು (ಆ. 20): ಗಲಭೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಪೊಲೀಸ್ ತನಿಖೆ ಕೆಲವು ಸ್ಫೋಟಕ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಗಲಭೆ ಹಿಂದೆ ಕಾಂಗ್ರೆಸ್ ನಾಯಕರ ಕೈ ಇದೆ ಎಂದಿದ್ದಾರೆ. ಗಲಭೆಗೆ 2 ತಿಂಗಳಿಂದ ಕಾಂಗ್ರೆಸ್ ನಾಯಕರೇ ಸಂಚು ಹೆಣೆದಿದ್ದಾರೆ. ಪುಲಕೇಶಿ ನಗರ ಜೆಡಿಎಸ್ ಹಾಗೂ ಎಸ್‌ಡಿಪಿಐ ನಾಯಕರ ಜೊತೆ ಸೇರಿ ಸಂಚು ರೂಪಿಸಿದ್ದಾರೆ. ಈ ಗಲಭೆಯಲ್ಲಿ ಮಾಜಿ ಶಾಸಕ ಬಿ ಪ್ರಸನ್ನ ಕುಮಾರ್ ಕೈವಾಡ ಇದೆ ಎಂದು ಹೇಳಿದ್ದಾರೆ. ಕಾರ್ಪೋರೇಟರ್ ಜಾಕಿರ್, ಎಸ್‌ಡಿಪಿಐ ನಾಯಕ ಮುಜಾಮಿಲ್ ಜೊತೆ ಸೇರಿ ಸಂಚು ರೂಪಿಸಿದ್ದಾರೆ ಎಂದಿದ್ದಾರೆ. 

ಈ ಬಗ್ಗೆ ಪ್ರಸನ್ನ ಕುಮಾರ್, ಸುವರ್ಣ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. 'ಇವೆಲ್ಲಾ ನಾನ್‌ಸೆನ್ಸ್‌ ಹೇಳಿಕೆ. ನಾನು ಯಾವತ್ತೂ ಈ ರೀತಿ ಕೆಲಸಕ್ಕೆ ಕೈ ಹಾಕುವುದಿಲ್ಲ. ನನಗೆ ಯಾವುದೇ ರಾಜಕೀಯ ದ್ವೇಷ ಇಲ್ಲ' ಎಂದು ಸ್ಪಷ್ಟೀಕರಣ ನೀಡಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!