'ನನಗೆ ಯಾವುದೇ ರಾಜಕೀಯ ದ್ವೇಷ ಇಲ್ಲ' ಅಖಂಡಗೆ ಪ್ರಸನ್ನಕುಮಾರ್ ತಿರುಗೇಟು

'ನನಗೆ ಯಾವುದೇ ರಾಜಕೀಯ ದ್ವೇಷ ಇಲ್ಲ' ಅಖಂಡಗೆ ಪ್ರಸನ್ನಕುಮಾರ್ ತಿರುಗೇಟು

Published : Aug 20, 2020, 11:54 AM IST

ಗಲಭೆಯಲ್ಲಿ ಪ್ರಸನ್ನಕುಮಾರ್ ಪಾತ್ರವಿದೆ ಎಂದಿರುವ ಅಖಂಡ ಹೇಳಿಕೆ ಬಗ್ಗೆ ಪ್ರಸನ್ನ ಕುಮಾರ್, ಸುವರ್ಣ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. 'ಇವೆಲ್ಲಾ ನಾನ್‌ಸೆನ್ಸ್‌ ಹೇಳಿಕೆ. ನಾನು ಯಾವತ್ತೂ ಈ ರೀತಿ ಕೆಲಸಕ್ಕೆ ಕೈ ಹಾಕುವುದಿಲ್ಲ. ನನಗೆ ಯಾವುದೇ ರಾಜಕೀಯ ದ್ವೇಷ ಇಲ್ಲ' ಎಂದು ಸ್ಪಷ್ಟೀಕರಣ ನೀಡಿದ್ದಾರೆ. 
 

ಬೆಂಗಳೂರು (ಆ. 20): ಗಲಭೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಪೊಲೀಸ್ ತನಿಖೆ ಕೆಲವು ಸ್ಫೋಟಕ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಗಲಭೆ ಹಿಂದೆ ಕಾಂಗ್ರೆಸ್ ನಾಯಕರ ಕೈ ಇದೆ ಎಂದಿದ್ದಾರೆ. ಗಲಭೆಗೆ 2 ತಿಂಗಳಿಂದ ಕಾಂಗ್ರೆಸ್ ನಾಯಕರೇ ಸಂಚು ಹೆಣೆದಿದ್ದಾರೆ. ಪುಲಕೇಶಿ ನಗರ ಜೆಡಿಎಸ್ ಹಾಗೂ ಎಸ್‌ಡಿಪಿಐ ನಾಯಕರ ಜೊತೆ ಸೇರಿ ಸಂಚು ರೂಪಿಸಿದ್ದಾರೆ. ಈ ಗಲಭೆಯಲ್ಲಿ ಮಾಜಿ ಶಾಸಕ ಬಿ ಪ್ರಸನ್ನ ಕುಮಾರ್ ಕೈವಾಡ ಇದೆ ಎಂದು ಹೇಳಿದ್ದಾರೆ. ಕಾರ್ಪೋರೇಟರ್ ಜಾಕಿರ್, ಎಸ್‌ಡಿಪಿಐ ನಾಯಕ ಮುಜಾಮಿಲ್ ಜೊತೆ ಸೇರಿ ಸಂಚು ರೂಪಿಸಿದ್ದಾರೆ ಎಂದಿದ್ದಾರೆ. 

ಈ ಬಗ್ಗೆ ಪ್ರಸನ್ನ ಕುಮಾರ್, ಸುವರ್ಣ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. 'ಇವೆಲ್ಲಾ ನಾನ್‌ಸೆನ್ಸ್‌ ಹೇಳಿಕೆ. ನಾನು ಯಾವತ್ತೂ ಈ ರೀತಿ ಕೆಲಸಕ್ಕೆ ಕೈ ಹಾಕುವುದಿಲ್ಲ. ನನಗೆ ಯಾವುದೇ ರಾಜಕೀಯ ದ್ವೇಷ ಇಲ್ಲ' ಎಂದು ಸ್ಪಷ್ಟೀಕರಣ ನೀಡಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?