ನನ್ನ ಬದ್ಧತೆ ಬಗ್ಗೆ ಪ್ರಶ್ನೆ ಮಾಡಬೇಡಿ, ಮೋದಿ ಹೆಸರಲ್ಲಿ ರಾಜಕೀಯಕ್ಕೆ ಬಂದವನು ನಾನು: ಪ್ರತಾಪ್‌ ಸಿಂಹ

ನನ್ನ ಬದ್ಧತೆ ಬಗ್ಗೆ ಪ್ರಶ್ನೆ ಮಾಡಬೇಡಿ, ಮೋದಿ ಹೆಸರಲ್ಲಿ ರಾಜಕೀಯಕ್ಕೆ ಬಂದವನು ನಾನು: ಪ್ರತಾಪ್‌ ಸಿಂಹ

Published : Dec 30, 2024, 09:53 PM IST

ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವಂತೆ ಪ್ರತಾಪ್ ಸಿಂಹ ಒತ್ತಾಯಿಸಿದ್ದು, ಬಿಜೆಪಿ ನಾಯಕರಿಂದ ವಿರೋಧ ವ್ಯಕ್ತವಾಗಿದೆ. ಕಾಂಗ್ರೆಸ್ ಸೇರ್ಪಡೆ ವದಂತಿಗಳನ್ನು ತಳ್ಳಿಹಾಕಿರುವ ಸಿಂಹ, ಸೈದ್ಧಾಂತಿಕ ಬದ್ಧತೆ ಹೊಂದಿರುವುದಾಗಿ ಹೇಳಿದ್ದಾರೆ.

ಬೆಂಗಳೂರು (ಡಿ.30): ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರಿಡಲು ಒತ್ತಾಯ ವಿಚಾರದಲ್ಲಿ ಪ್ರತಾಪ್​ ಸಿಂಹ ವಿರುದ್ಧ ಬಿಜೆಪಿ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ. 

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, 'ನಾನು ಕಾಂಗ್ರೆಸ್‌ಗೆ ಹೋಗ್ತೀನಿ ಎಂದು ಹೇಳುತ್ತಿದ್ದಾರೆ. ಮೋದಿ ಹೆಸರಿನಲ್ಲಿ ನಾನು ರಾಜಕೀಯಕ್ಕೆ ಬಂದವನು. ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ. ನಾನು ಸೈದ್ದಾಂತಿಕ ಬದ್ಧತೆಯಿಂದ ಬಂದವನು' ಎಂದು ಹೇಳಿದ್ದಾರೆ.

ಪ್ರತಾಪ ಸಿಂಹ ಬಕೆಟ್‌ ಹಿಡಿಯುವುದು ಯಾವ ಉದ್ದೇಶಕ್ಕೆ: ರಘು ಕೌಟಿಲ್ಯ ಪ್ರಶ್ನೆ

ಕಳೆದ ಚುನಾವಣೆಯಲ್ಲೇ ಕಾಂಗ್ರೆಸ್‌​ನಿಂದ ಆಫರ್​ ಬಂದಿತ್ತು. ರಾಜಕಾರಣದಲ್ಲಿ ನೇರವಂತಿಕೆಗೆ ಬೆಲೆ ಇಲ್ಲ. ಮೈಸೂರಿನ ಯಾವುದಾದರೂ ರಸ್ತೆಗೆ  ಸಿದ್ದರಾಮಯ್ಯ ಹೆಸರಿಡಿ. ಇಲ್ಲ ಮುಡಾದ ಹೊಸ ಬದಲಾವಣೆಗೆ ಸಿದ್ದರಾಮಯ್ಯ ಹೆಸರಿಡಿ ಎಂದು ಮೈಸೂರು ಮಾಜಿ ಸಂಸದ ಪ್ರತಾಪ್‌ ಸಿಂಹ ಒತ್ತಾಯಿಸಿದ್ದಾರೆ.
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more