ನನ್ನ ಬದ್ಧತೆ ಬಗ್ಗೆ ಪ್ರಶ್ನೆ ಮಾಡಬೇಡಿ, ಮೋದಿ ಹೆಸರಲ್ಲಿ ರಾಜಕೀಯಕ್ಕೆ ಬಂದವನು ನಾನು: ಪ್ರತಾಪ್‌ ಸಿಂಹ

ನನ್ನ ಬದ್ಧತೆ ಬಗ್ಗೆ ಪ್ರಶ್ನೆ ಮಾಡಬೇಡಿ, ಮೋದಿ ಹೆಸರಲ್ಲಿ ರಾಜಕೀಯಕ್ಕೆ ಬಂದವನು ನಾನು: ಪ್ರತಾಪ್‌ ಸಿಂಹ

Published : Dec 30, 2024, 09:53 PM IST

ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವಂತೆ ಪ್ರತಾಪ್ ಸಿಂಹ ಒತ್ತಾಯಿಸಿದ್ದು, ಬಿಜೆಪಿ ನಾಯಕರಿಂದ ವಿರೋಧ ವ್ಯಕ್ತವಾಗಿದೆ. ಕಾಂಗ್ರೆಸ್ ಸೇರ್ಪಡೆ ವದಂತಿಗಳನ್ನು ತಳ್ಳಿಹಾಕಿರುವ ಸಿಂಹ, ಸೈದ್ಧಾಂತಿಕ ಬದ್ಧತೆ ಹೊಂದಿರುವುದಾಗಿ ಹೇಳಿದ್ದಾರೆ.

ಬೆಂಗಳೂರು (ಡಿ.30): ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರಿಡಲು ಒತ್ತಾಯ ವಿಚಾರದಲ್ಲಿ ಪ್ರತಾಪ್​ ಸಿಂಹ ವಿರುದ್ಧ ಬಿಜೆಪಿ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ. 

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, 'ನಾನು ಕಾಂಗ್ರೆಸ್‌ಗೆ ಹೋಗ್ತೀನಿ ಎಂದು ಹೇಳುತ್ತಿದ್ದಾರೆ. ಮೋದಿ ಹೆಸರಿನಲ್ಲಿ ನಾನು ರಾಜಕೀಯಕ್ಕೆ ಬಂದವನು. ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ. ನಾನು ಸೈದ್ದಾಂತಿಕ ಬದ್ಧತೆಯಿಂದ ಬಂದವನು' ಎಂದು ಹೇಳಿದ್ದಾರೆ.

ಪ್ರತಾಪ ಸಿಂಹ ಬಕೆಟ್‌ ಹಿಡಿಯುವುದು ಯಾವ ಉದ್ದೇಶಕ್ಕೆ: ರಘು ಕೌಟಿಲ್ಯ ಪ್ರಶ್ನೆ

ಕಳೆದ ಚುನಾವಣೆಯಲ್ಲೇ ಕಾಂಗ್ರೆಸ್‌​ನಿಂದ ಆಫರ್​ ಬಂದಿತ್ತು. ರಾಜಕಾರಣದಲ್ಲಿ ನೇರವಂತಿಕೆಗೆ ಬೆಲೆ ಇಲ್ಲ. ಮೈಸೂರಿನ ಯಾವುದಾದರೂ ರಸ್ತೆಗೆ  ಸಿದ್ದರಾಮಯ್ಯ ಹೆಸರಿಡಿ. ಇಲ್ಲ ಮುಡಾದ ಹೊಸ ಬದಲಾವಣೆಗೆ ಸಿದ್ದರಾಮಯ್ಯ ಹೆಸರಿಡಿ ಎಂದು ಮೈಸೂರು ಮಾಜಿ ಸಂಸದ ಪ್ರತಾಪ್‌ ಸಿಂಹ ಒತ್ತಾಯಿಸಿದ್ದಾರೆ.
 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more