ನನ್ನ ಬದ್ಧತೆ ಬಗ್ಗೆ ಪ್ರಶ್ನೆ ಮಾಡಬೇಡಿ, ಮೋದಿ ಹೆಸರಲ್ಲಿ ರಾಜಕೀಯಕ್ಕೆ ಬಂದವನು ನಾನು: ಪ್ರತಾಪ್‌ ಸಿಂಹ

ನನ್ನ ಬದ್ಧತೆ ಬಗ್ಗೆ ಪ್ರಶ್ನೆ ಮಾಡಬೇಡಿ, ಮೋದಿ ಹೆಸರಲ್ಲಿ ರಾಜಕೀಯಕ್ಕೆ ಬಂದವನು ನಾನು: ಪ್ರತಾಪ್‌ ಸಿಂಹ

Published : Dec 30, 2024, 09:53 PM IST

ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವಂತೆ ಪ್ರತಾಪ್ ಸಿಂಹ ಒತ್ತಾಯಿಸಿದ್ದು, ಬಿಜೆಪಿ ನಾಯಕರಿಂದ ವಿರೋಧ ವ್ಯಕ್ತವಾಗಿದೆ. ಕಾಂಗ್ರೆಸ್ ಸೇರ್ಪಡೆ ವದಂತಿಗಳನ್ನು ತಳ್ಳಿಹಾಕಿರುವ ಸಿಂಹ, ಸೈದ್ಧಾಂತಿಕ ಬದ್ಧತೆ ಹೊಂದಿರುವುದಾಗಿ ಹೇಳಿದ್ದಾರೆ.

ಬೆಂಗಳೂರು (ಡಿ.30): ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರಿಡಲು ಒತ್ತಾಯ ವಿಚಾರದಲ್ಲಿ ಪ್ರತಾಪ್​ ಸಿಂಹ ವಿರುದ್ಧ ಬಿಜೆಪಿ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ. 

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, 'ನಾನು ಕಾಂಗ್ರೆಸ್‌ಗೆ ಹೋಗ್ತೀನಿ ಎಂದು ಹೇಳುತ್ತಿದ್ದಾರೆ. ಮೋದಿ ಹೆಸರಿನಲ್ಲಿ ನಾನು ರಾಜಕೀಯಕ್ಕೆ ಬಂದವನು. ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ. ನಾನು ಸೈದ್ದಾಂತಿಕ ಬದ್ಧತೆಯಿಂದ ಬಂದವನು' ಎಂದು ಹೇಳಿದ್ದಾರೆ.

ಪ್ರತಾಪ ಸಿಂಹ ಬಕೆಟ್‌ ಹಿಡಿಯುವುದು ಯಾವ ಉದ್ದೇಶಕ್ಕೆ: ರಘು ಕೌಟಿಲ್ಯ ಪ್ರಶ್ನೆ

ಕಳೆದ ಚುನಾವಣೆಯಲ್ಲೇ ಕಾಂಗ್ರೆಸ್‌​ನಿಂದ ಆಫರ್​ ಬಂದಿತ್ತು. ರಾಜಕಾರಣದಲ್ಲಿ ನೇರವಂತಿಕೆಗೆ ಬೆಲೆ ಇಲ್ಲ. ಮೈಸೂರಿನ ಯಾವುದಾದರೂ ರಸ್ತೆಗೆ  ಸಿದ್ದರಾಮಯ್ಯ ಹೆಸರಿಡಿ. ಇಲ್ಲ ಮುಡಾದ ಹೊಸ ಬದಲಾವಣೆಗೆ ಸಿದ್ದರಾಮಯ್ಯ ಹೆಸರಿಡಿ ಎಂದು ಮೈಸೂರು ಮಾಜಿ ಸಂಸದ ಪ್ರತಾಪ್‌ ಸಿಂಹ ಒತ್ತಾಯಿಸಿದ್ದಾರೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more