108 ಅಡಿ ಎತ್ತರದ ಕೆಂಪೇಗೌಡರ ಪುತ್ಥಳಿ ನಿರ್ಮಾಣಕ್ಕೆ ಸಿಎಂರಿಂದ ಶಂಕು ಸ್ಥಾಪನೆ

108 ಅಡಿ ಎತ್ತರದ ಕೆಂಪೇಗೌಡರ ಪುತ್ಥಳಿ ನಿರ್ಮಾಣಕ್ಕೆ ಸಿಎಂರಿಂದ ಶಂಕು ಸ್ಥಾಪನೆ

Published : Jun 27, 2020, 01:04 PM IST

ನಾಡಪ್ರಭು ಕೇಂಪೇಗೌಡ ಅವರ 511ನೇ ಜಯಂತಿ ಪ್ರಯುಕ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ಮತ್ತು 23 ಎಕರೆ ವಿಸ್ತೀರ್ಣದ ಸೆಂಟ್ರಲ್‌ ಪಾರ್ಕ್ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಂದು ಶಂಕುಸ್ಥಾಪನೆ ನೆರವೇರಿಸಿದ್ದಾರೆ. 

ಬೆಂಗಳೂರು (ಜೂ. 27): .ನಾಡಪ್ರಭು ಕೇಂಪೇಗೌಡ ಅವರ 511ನೇ ಜಯಂತಿ ಪ್ರಯುಕ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ಮತ್ತು 23 ಎಕರೆ ವಿಸ್ತೀರ್ಣದ ಸೆಂಟ್ರಲ್‌ ಪಾರ್ಕ್ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಂದು ಶಂಕುಸ್ಥಾಪನೆ ನೆರವೇರಿಸಿದ್ದಾರೆ. 

ಮಾಜಿ ಪ್ರಧಾನಿ ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಡಿಸಿಎಂ ಅಶ್ವಥ್ ನಾರಾಯಣ್, ಗೋವಿಂದ ಕಾರಜೋಳ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು. ಭೂಮಿಪೂಜೆಯ ದೃಶ್ಯಾವಳಿಗಳು ಇಲ್ಲಿವೆ ನೋಡಿ...!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!