ನಾಡಪ್ರಭು ಕೆಂಪೇಗೌಡರ ಪುತ್ಥಳಿ, ಉತ್ತರ ಕರ್ನಾಟಕದ  ಪವಿತ್ರ ಸ್ಥಳಗಳಿಂದ ಮಣ್ಣು ಸಂಗ್ರಹ!

ನಾಡಪ್ರಭು ಕೆಂಪೇಗೌಡರ ಪುತ್ಥಳಿ, ಉತ್ತರ ಕರ್ನಾಟಕದ ಪವಿತ್ರ ಸ್ಥಳಗಳಿಂದ ಮಣ್ಣು ಸಂಗ್ರಹ!

Published : Nov 04, 2022, 08:59 PM IST

 ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಪ್ರಯುಕ್ತ ಉತ್ತರ ಕರ್ನಾಟಕದ ಪ್ರಮುಖ ಸ್ಥಳಗಳಿಂದ ಪವಿತ್ರ ಮೃತ್ತಿಕೆಯನ್ನು ನಾಲ್ವರು ಸಚಿವರು ಸಂಗ್ರಹಿಸಿದ್ದಾರೆ.

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಪ್ರಯುಕ್ತ ಇಂದು ಮಣ್ಣು ಸಂಗ್ರಹ ಮಾಡಲಾಗಿದೆ.  ಸಚಿವರಾದ ಅಶ್ವತ್ಥನಾರಾಯಣ, ಅಶೋಕ, ಅರಗ ಜ್ಣಾನೇಂದ್ರ, ನಾರಾಯಣಗೌಡ ಹೆಲಿಕಾಪ್ಟರ್ ಮೂಲಕ ಉತ್ತರ ಕರ್ನಾಟಕ  ಪ್ರಮುಖ ಹಾಗೂ ಪವಿತ್ರ ಸ್ಥಳಗಳಿಂದ ಮಣ್ಣು ಸಂಗ್ರಹಿಸಿದರು. ಇದಕ್ಕೂ ಮೊದಲು ಹಂಪಿ, ಕೂಡಲಸಂಗಮ ನಂತರ ಕಿತ್ತೂರು ಸೇರಿದಂತೆ ಮೂರು ಕಡೆ ಮಣ್ಣು ಸಂಗ್ರಹಿಸಲಾಗಿತ್ತು. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more