ನಾಲ್ಕು ಅಂತಸ್ತಿನ ಕಟ್ಟಡ ಕುಸಿತ, ನಿವಾಸಿಗಳ ಸಮಯ ಪ್ರಜ್ಞೆಯಿಂದ ತಪ್ಪಿತು ಅನಾಹುತ

ನಾಲ್ಕು ಅಂತಸ್ತಿನ ಕಟ್ಟಡ ಕುಸಿತ, ನಿವಾಸಿಗಳ ಸಮಯ ಪ್ರಜ್ಞೆಯಿಂದ ತಪ್ಪಿತು ಅನಾಹುತ

Published : Oct 08, 2021, 09:47 AM ISTUpdated : Oct 08, 2021, 10:03 AM IST

ಬೆಂಗಳೂರು ನಗರದಲ್ಲಿ ಕಟ್ಟಡ ಕುಸಿತ ಸರಣಿ ಮುಂದುವರೆದಿದೆ. ಕಸ್ತೂರಿನಗರದಲ್ಲಿ ಕಳಪೆ ಗುಣಮಟ್ಟದ ನಾಲ್ಕು ಅಂತಸ್ತಿನ ಕಟ್ಟಡವೊಂದು ದಿಢೀರ್ ಕುಸಿದಿದೆ. 
 

ಬೆಂಗಳೂರು (ಅ. 08): ನಗರದಲ್ಲಿ ಕಟ್ಟಡ ಕುಸಿತ ಸರಣಿ ಮುಂದುವರೆದಿದೆ. ಕಸ್ತೂರಿನಗರದಲ್ಲಿ ಕಳಪೆ ಗುಣಮಟ್ಟದ ನಾಲ್ಕು ಅಂತಸ್ತಿನ ಕಟ್ಟಡವೊಂದು ದಿಢೀರ್ ಕುಸಿದಿದೆ. 

ಈ ಕಟ್ಟಡದಲ್ಲಿ 8 ಬಿಎಚ್‌ಕೆ ಮನೆಗಳಿದ್ದು, 3 ಕುಟುಂಬಗಳಷ್ಟೇ ವಾಸವಾಗಿದೆ. ಮಧ್ಯಾಹ್ನ 2.30 ರ ಸುಮಾರಿಗೆ ಕಟ್ಟಡ ಕುಸಿಯುವ ಅನುಭವವಾಗಿದ್ದು, ನಿವಾಸಿಗಳು ಕೂಡಲೇ ಹೊರ ಓಡಿಬಂದಿದ್ದಾರೆ. ಹೀಗಾಗಿ ಭಾರೀ ಅನಾಹುತ ತಪ್ಪಿದೆ. ಸ್ಥಳಕ್ಕೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಟ್ಟಡ ಮಾಲಿಕ ಬೇಗ್ ವಿರುದ್ಧ ದೂರು ದಾಖಲಾಗಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!