ಮಠದಲ್ಲಿ ಪತ್ತೆಯಾದ ಮಗು ಮುರುಘಾ ಶ್ರೀಗಳದ್ದಾ?: DNA ಟೆಸ್ಟ್'ಗೆ ಒತ್ತಾಯ!

ಮಠದಲ್ಲಿ ಪತ್ತೆಯಾದ ಮಗು ಮುರುಘಾ ಶ್ರೀಗಳದ್ದಾ?: DNA ಟೆಸ್ಟ್'ಗೆ ಒತ್ತಾಯ!

Published : Oct 16, 2022, 11:16 AM IST

ಮುರುಘಾ ಮಠದಲ್ಲಿ ಚಿಗುರು ಎಂಬ ಹೆಣ್ಣು ಮಗು ಪತ್ತೆಯಾಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.  ಮಠದ ಆವರಣದಲ್ಲಿ ಮಗು ಪತ್ತೆಯಾಗಿರುವುದರಿಂದ, ಈ ಕುರಿತಾಗಿ ಅನೇಕ ಅನುಮಾನಗಳು ಹುಟ್ಟುಕೊಂಡಿವೆ.

ಇದೀಗ ಮಗು ಮುರುಘಾಶ್ರೀಗೆ ಸೇರಿದ್ದು ಎಂಬ ಶಂಕೆ ಉಂಟಾಗಿದ್ದು, ಒಡನಾಡಿ ಸಂಸ್ಥೆಯ ನಿರ್ದೇಶಕ ಸ್ಟ್ಯಾನಿ ಅನುಮಾನ ವ್ಯಕ್ತಪಡಿಸಿದ್ದಾರೆ. ಮಗುವಿನ ವಾರಸುದಾರರ ಪತ್ತೆಗಾಗಿ ಡಿ.ಎನ್.ಎ ಪರೀಕ್ಷೆ ಮಾಡಿಸಲು ಅವರು ಒತ್ತಾಯಿಸಿದ್ದಾರೆ. ನಾಲ್ಕು ವರ್ಷಗಳಿಂದ ಮಗು ಮಠದಲ್ಲಿದ್ದರೂ ದತ್ತು ಪ್ರಕ್ರಿಯೆ ನಡೆದಿಲ್ಲ. ಹೀಗಾಗಿ ಆರೋಪಿಗಳಿಗೆ ಮಂಪರು ಪರೀಕ್ಷೆಯಾದರೆ ಸತ್ಯ ತಿಳಿಯುತ್ತೆ ಎಂದು ಅವರು ಒತ್ತಾಯಿಸಿದ್ದಾರೆ.

SJM ವಿದ್ಯಾಪೀಠದ ಕಾರ್ಯದರ್ಶಿ SB ವಸ್ತ್ರದಮಠ‌ಗೆ ಪವರ್ ಆಫ್ ಅಟಾರ್ನಿ ನೀಡಿದ ಮುರುಘಾಶ್ರೀ
 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more