ಮಠದಲ್ಲಿ ಪತ್ತೆಯಾದ ಮಗು ಮುರುಘಾ ಶ್ರೀಗಳದ್ದಾ?: DNA ಟೆಸ್ಟ್'ಗೆ ಒತ್ತಾಯ!

ಮಠದಲ್ಲಿ ಪತ್ತೆಯಾದ ಮಗು ಮುರುಘಾ ಶ್ರೀಗಳದ್ದಾ?: DNA ಟೆಸ್ಟ್'ಗೆ ಒತ್ತಾಯ!

Published : Oct 16, 2022, 11:16 AM IST

ಮುರುಘಾ ಮಠದಲ್ಲಿ ಚಿಗುರು ಎಂಬ ಹೆಣ್ಣು ಮಗು ಪತ್ತೆಯಾಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.  ಮಠದ ಆವರಣದಲ್ಲಿ ಮಗು ಪತ್ತೆಯಾಗಿರುವುದರಿಂದ, ಈ ಕುರಿತಾಗಿ ಅನೇಕ ಅನುಮಾನಗಳು ಹುಟ್ಟುಕೊಂಡಿವೆ.

ಇದೀಗ ಮಗು ಮುರುಘಾಶ್ರೀಗೆ ಸೇರಿದ್ದು ಎಂಬ ಶಂಕೆ ಉಂಟಾಗಿದ್ದು, ಒಡನಾಡಿ ಸಂಸ್ಥೆಯ ನಿರ್ದೇಶಕ ಸ್ಟ್ಯಾನಿ ಅನುಮಾನ ವ್ಯಕ್ತಪಡಿಸಿದ್ದಾರೆ. ಮಗುವಿನ ವಾರಸುದಾರರ ಪತ್ತೆಗಾಗಿ ಡಿ.ಎನ್.ಎ ಪರೀಕ್ಷೆ ಮಾಡಿಸಲು ಅವರು ಒತ್ತಾಯಿಸಿದ್ದಾರೆ. ನಾಲ್ಕು ವರ್ಷಗಳಿಂದ ಮಗು ಮಠದಲ್ಲಿದ್ದರೂ ದತ್ತು ಪ್ರಕ್ರಿಯೆ ನಡೆದಿಲ್ಲ. ಹೀಗಾಗಿ ಆರೋಪಿಗಳಿಗೆ ಮಂಪರು ಪರೀಕ್ಷೆಯಾದರೆ ಸತ್ಯ ತಿಳಿಯುತ್ತೆ ಎಂದು ಅವರು ಒತ್ತಾಯಿಸಿದ್ದಾರೆ.

SJM ವಿದ್ಯಾಪೀಠದ ಕಾರ್ಯದರ್ಶಿ SB ವಸ್ತ್ರದಮಠ‌ಗೆ ಪವರ್ ಆಫ್ ಅಟಾರ್ನಿ ನೀಡಿದ ಮುರುಘಾಶ್ರೀ
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more