ಮಠದಲ್ಲಿ ಪತ್ತೆಯಾದ ಮಗು ಮುರುಘಾ ಶ್ರೀಗಳದ್ದಾ?: DNA ಟೆಸ್ಟ್'ಗೆ ಒತ್ತಾಯ!

ಮಠದಲ್ಲಿ ಪತ್ತೆಯಾದ ಮಗು ಮುರುಘಾ ಶ್ರೀಗಳದ್ದಾ?: DNA ಟೆಸ್ಟ್'ಗೆ ಒತ್ತಾಯ!

Published : Oct 16, 2022, 11:16 AM IST

ಮುರುಘಾ ಮಠದಲ್ಲಿ ಚಿಗುರು ಎಂಬ ಹೆಣ್ಣು ಮಗು ಪತ್ತೆಯಾಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.  ಮಠದ ಆವರಣದಲ್ಲಿ ಮಗು ಪತ್ತೆಯಾಗಿರುವುದರಿಂದ, ಈ ಕುರಿತಾಗಿ ಅನೇಕ ಅನುಮಾನಗಳು ಹುಟ್ಟುಕೊಂಡಿವೆ.

ಇದೀಗ ಮಗು ಮುರುಘಾಶ್ರೀಗೆ ಸೇರಿದ್ದು ಎಂಬ ಶಂಕೆ ಉಂಟಾಗಿದ್ದು, ಒಡನಾಡಿ ಸಂಸ್ಥೆಯ ನಿರ್ದೇಶಕ ಸ್ಟ್ಯಾನಿ ಅನುಮಾನ ವ್ಯಕ್ತಪಡಿಸಿದ್ದಾರೆ. ಮಗುವಿನ ವಾರಸುದಾರರ ಪತ್ತೆಗಾಗಿ ಡಿ.ಎನ್.ಎ ಪರೀಕ್ಷೆ ಮಾಡಿಸಲು ಅವರು ಒತ್ತಾಯಿಸಿದ್ದಾರೆ. ನಾಲ್ಕು ವರ್ಷಗಳಿಂದ ಮಗು ಮಠದಲ್ಲಿದ್ದರೂ ದತ್ತು ಪ್ರಕ್ರಿಯೆ ನಡೆದಿಲ್ಲ. ಹೀಗಾಗಿ ಆರೋಪಿಗಳಿಗೆ ಮಂಪರು ಪರೀಕ್ಷೆಯಾದರೆ ಸತ್ಯ ತಿಳಿಯುತ್ತೆ ಎಂದು ಅವರು ಒತ್ತಾಯಿಸಿದ್ದಾರೆ.

SJM ವಿದ್ಯಾಪೀಠದ ಕಾರ್ಯದರ್ಶಿ SB ವಸ್ತ್ರದಮಠ‌ಗೆ ಪವರ್ ಆಫ್ ಅಟಾರ್ನಿ ನೀಡಿದ ಮುರುಘಾಶ್ರೀ
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more