ವಂಚನೆ ಆರೋಪದಲ್ಲಿ ಶ್ರೀರಾಮುಲು ಆಪ್ತ ಅರೆಸ್ಟ್: ವಿಜಯೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ

ವಂಚನೆ ಆರೋಪದಲ್ಲಿ ಶ್ರೀರಾಮುಲು ಆಪ್ತ ಅರೆಸ್ಟ್: ವಿಜಯೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ

Published : Jul 02, 2021, 03:12 PM ISTUpdated : Jul 02, 2021, 03:49 PM IST

- ವಿಜಯೇಂದ್ರ ಹೆಸರು ಬಳಸಿಕೊಂಡು ಕೋಟ್ಯಂತರ ರೂ ವಂಚನೆ, ಶ್ರೀರಾಮುಲು ಪಿಎ ಬಂಧನ

- ವಿಜಯೇಂದ್ರ ದೂರಿನ ಅನ್ವಯ ಬಂಧನ

- ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ದೂರು

ಬೆಂಗಳೂರು (ಜು. 02): ತಮ್ಮ ಹೆಸರನ್ನು ಬಳಸಿಕೊಂಡು, ಜನರಿಂದ ಕೋಟ್ಯಂತರ ಹಣ ವಸೂಲಿ ಮಾಡಿ ವಂಚಿಸಿದ ಆರೋಪದ ಮೇರೆಗೆ ಶ್ರೀರಾಮುಲು ಪಿಎ ರಾಜಣ್ಣರನ್ನು ಬಂಧಿಸಲಾಗಿದೆ. ಈ ಬಗ್ಗೆ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. 

'ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ. ನನ್ನನೂ ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆಂದು ವಿನಂತಿಸುವೆ. ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು' ಎಂದಿದ್ದಾರೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್