ವಂಚನೆ ಆರೋಪದಲ್ಲಿ ಶ್ರೀರಾಮುಲು ಆಪ್ತ ಅರೆಸ್ಟ್: ವಿಜಯೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ

ವಂಚನೆ ಆರೋಪದಲ್ಲಿ ಶ್ರೀರಾಮುಲು ಆಪ್ತ ಅರೆಸ್ಟ್: ವಿಜಯೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ

Published : Jul 02, 2021, 03:12 PM ISTUpdated : Jul 02, 2021, 03:49 PM IST

- ವಿಜಯೇಂದ್ರ ಹೆಸರು ಬಳಸಿಕೊಂಡು ಕೋಟ್ಯಂತರ ರೂ ವಂಚನೆ, ಶ್ರೀರಾಮುಲು ಪಿಎ ಬಂಧನ

- ವಿಜಯೇಂದ್ರ ದೂರಿನ ಅನ್ವಯ ಬಂಧನ

- ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ದೂರು

ಬೆಂಗಳೂರು (ಜು. 02): ತಮ್ಮ ಹೆಸರನ್ನು ಬಳಸಿಕೊಂಡು, ಜನರಿಂದ ಕೋಟ್ಯಂತರ ಹಣ ವಸೂಲಿ ಮಾಡಿ ವಂಚಿಸಿದ ಆರೋಪದ ಮೇರೆಗೆ ಶ್ರೀರಾಮುಲು ಪಿಎ ರಾಜಣ್ಣರನ್ನು ಬಂಧಿಸಲಾಗಿದೆ. ಈ ಬಗ್ಗೆ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. 

'ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ. ನನ್ನನೂ ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆಂದು ವಿನಂತಿಸುವೆ. ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು' ಎಂದಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!