ವಂಚನೆ ಆರೋಪ: ಬಂಧನದ ವೇಳೆ ಸಿಸಿಬಿ ಅಧಿಕಾರಿಗಳಿಗೇ ರಾಮುಲು ಪಿಎ ಆವಾಜ್..!

ವಂಚನೆ ಆರೋಪ: ಬಂಧನದ ವೇಳೆ ಸಿಸಿಬಿ ಅಧಿಕಾರಿಗಳಿಗೇ ರಾಮುಲು ಪಿಎ ಆವಾಜ್..!

Published : Jul 02, 2021, 10:53 AM IST

- ವಿಜಯೇಂದ್ರ ಹೆಸರಲ್ಲಿ ವಂಚಿಸುತ್ತಿದ್ದ ಸಚಿವ ಶ್ರೀರಾಮುಲು ಪಿಎ ಅರೆಸ್ಟ್‌

- ವಿಜಯೇಂದ್ರ ದೂರಿನ ಮೇರೆಗೆ ಬೆಂಗಳೂರಲ್ಲಿ ಪೊಲೀಸರಿಂದ ಬಂಧನ

- ಎಫ್‌ಐಆರ್‌ ದಾಖಲಿಸಿ ಬಳ್ಳಾರಿ ರಾಜಣ್ಣನನ್ನು ಬಂಧಿಸಿದ ಪೊಲೀಸರು

 

ಬೆಂಗಳೂರು (ಜು. 02): ಸರ್ಕಾರದ ಮಟ್ಟದಲ್ಲಿ ಕೆಲಸ ಮಾಡಿಸಿಕೊಡುವುದಾಗಿ ಹೇಳಿ ಮುಖ್ಯಮಂತ್ರಿಗಳ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರಿನಲ್ಲಿ ಜನರಿಂದ ಕೋಟ್ಯಂತರ ಹಣ ವಸೂಲಿ ಮಾಡಿ ವಂಚಿಸಿದ ಆರೋಪದ ಮೇರೆಗೆ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರ ಆಪ್ತ ಸಹಾಯಕನನ್ನು ಬೆಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಸಿಸಿಬಿ ಪೊಲೀಸರು ಬಂಧಿಸಲು ತೆರಳಿದ್ದಾಗ, ರಾಜಣ್ಣ ಹೈಡ್ರಾಮಾ ಮಾಡಿದ್ದಾರೆ. ಸಿಸಿಬಿ ಪೊಲೀಸರ ಜೊತೆ ವಾಗ್ವಾದ ನಡೆಸಿ, ನಾನು ಯಾರು ನಿಮ್ಗೆ ಗೊತ್ತಿಲ್ಲ, ನಿಮ್ಮನ್ನೆಲ್ಲಾ ಎತ್ತಂಗಡಿ ಮಾಡಿಸ್ತಿನಿ ಎಂದು ಅವಾಜ್ ಹಾಕಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!