ವಂಚನೆ ಆರೋಪ: ಬಂಧನದ ವೇಳೆ ಸಿಸಿಬಿ ಅಧಿಕಾರಿಗಳಿಗೇ ರಾಮುಲು ಪಿಎ ಆವಾಜ್..!

ವಂಚನೆ ಆರೋಪ: ಬಂಧನದ ವೇಳೆ ಸಿಸಿಬಿ ಅಧಿಕಾರಿಗಳಿಗೇ ರಾಮುಲು ಪಿಎ ಆವಾಜ್..!

Published : Jul 02, 2021, 10:53 AM IST

- ವಿಜಯೇಂದ್ರ ಹೆಸರಲ್ಲಿ ವಂಚಿಸುತ್ತಿದ್ದ ಸಚಿವ ಶ್ರೀರಾಮುಲು ಪಿಎ ಅರೆಸ್ಟ್‌

- ವಿಜಯೇಂದ್ರ ದೂರಿನ ಮೇರೆಗೆ ಬೆಂಗಳೂರಲ್ಲಿ ಪೊಲೀಸರಿಂದ ಬಂಧನ

- ಎಫ್‌ಐಆರ್‌ ದಾಖಲಿಸಿ ಬಳ್ಳಾರಿ ರಾಜಣ್ಣನನ್ನು ಬಂಧಿಸಿದ ಪೊಲೀಸರು

 

ಬೆಂಗಳೂರು (ಜು. 02): ಸರ್ಕಾರದ ಮಟ್ಟದಲ್ಲಿ ಕೆಲಸ ಮಾಡಿಸಿಕೊಡುವುದಾಗಿ ಹೇಳಿ ಮುಖ್ಯಮಂತ್ರಿಗಳ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರಿನಲ್ಲಿ ಜನರಿಂದ ಕೋಟ್ಯಂತರ ಹಣ ವಸೂಲಿ ಮಾಡಿ ವಂಚಿಸಿದ ಆರೋಪದ ಮೇರೆಗೆ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರ ಆಪ್ತ ಸಹಾಯಕನನ್ನು ಬೆಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಸಿಸಿಬಿ ಪೊಲೀಸರು ಬಂಧಿಸಲು ತೆರಳಿದ್ದಾಗ, ರಾಜಣ್ಣ ಹೈಡ್ರಾಮಾ ಮಾಡಿದ್ದಾರೆ. ಸಿಸಿಬಿ ಪೊಲೀಸರ ಜೊತೆ ವಾಗ್ವಾದ ನಡೆಸಿ, ನಾನು ಯಾರು ನಿಮ್ಗೆ ಗೊತ್ತಿಲ್ಲ, ನಿಮ್ಮನ್ನೆಲ್ಲಾ ಎತ್ತಂಗಡಿ ಮಾಡಿಸ್ತಿನಿ ಎಂದು ಅವಾಜ್ ಹಾಕಿದ್ದಾರೆ. 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!