ನಟ ದರ್ಶನ್ ಹೆಸರಲ್ಲಿ 25 ಕೋಟಿ ವಂಚನೆ ಯತ್ನ, ವಂಚಕಿ ವಶಕ್ಕೆ, ಮುಂದುವರೆದ ತನಿಖೆ

Jul 12, 2021, 9:48 AM IST

ಮೈಸೂರು (ಜು. 12): ನಟ ಅವರಿಗೆ ಸೇರಿದ ಮೈಸೂರಿನ ಆಸ್ತಿ ಪತ್ರಗಳನ್ನು ಫೋರ್ಜರಿ ಮಾಡಿ, ದರ್ಶನ್‌ ಸ್ನೇಹಿತರಿಗೆ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬ್ಯಾಂಕ್‌ ನಕಲಿ ಮಹಿಳಾ ಅಧಿಕಾರಿ ಅರುಣಾ ಕುಮಾರಿಯನ್ನು ಮೈಸೂರಿನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಂದು ವೈದ್ಯಕೀಯ ಪರೀಕ್ಷೆ ನಡೆಸಲಿದ್ದು, ಬಳಿಕ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ. 

ದರ್ಶನ್ ಹೆಸರಲ್ಲಿ 25 ಕೋಟಿ ವಂಚನೆ, ಹಿಂದಿದೆಯಾ ಈ ನಿರ್ಮಾಪಕರ ಷಡ್ಯಂತ್ರ.?