ನಟ ದರ್ಶನ್ ಹೆಸರಲ್ಲಿ 25 ಕೋಟಿ ವಂಚನೆ ಯತ್ನ, ವಂಚಕಿ ವಶಕ್ಕೆ, ಮುಂದುವರೆದ ತನಿಖೆ

ನಟ ದರ್ಶನ್ ಹೆಸರಲ್ಲಿ 25 ಕೋಟಿ ವಂಚನೆ ಯತ್ನ, ವಂಚಕಿ ವಶಕ್ಕೆ, ಮುಂದುವರೆದ ತನಿಖೆ

Published : Jul 12, 2021, 09:48 AM ISTUpdated : Jul 12, 2021, 10:37 AM IST

- ದರ್ಶನ್‌ ಆಸ್ತಿಪತ್ರ ನಕಲು ಮಾಡಿ ಬ್ಲಾಕ್‌ಮೇಲ್‌! ವಂಚನೆ ಯತ್ನ

- ಮೈಸೂರಿನಲ್ಲಿ ಚಾಲೆಂಜಿಂಗ್‌ ಸ್ಟಾರ್‌ ಆಸ್ತಿ ದಾಖಲೆ ಬಳಸಿ 25 ಕೋಟಿ ರು. ಸಾಲಕ್ಕೆ ಅರ್ಜಿ

- ನಟನ ಸ್ನೇಹಿತರಿಂದ .25 ಲಕ್ಷ ಕೇಳಿದ್ದ ಅರುಣಾ ಪೊಲೀಸ್‌ ವಶಕ್ಕೆ

 

ಮೈಸೂರು (ಜು. 12): ನಟ ಅವರಿಗೆ ಸೇರಿದ ಮೈಸೂರಿನ ಆಸ್ತಿ ಪತ್ರಗಳನ್ನು ಫೋರ್ಜರಿ ಮಾಡಿ, ದರ್ಶನ್‌ ಸ್ನೇಹಿತರಿಗೆ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬ್ಯಾಂಕ್‌ ನಕಲಿ ಮಹಿಳಾ ಅಧಿಕಾರಿ ಅರುಣಾ ಕುಮಾರಿಯನ್ನು ಮೈಸೂರಿನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಂದು ವೈದ್ಯಕೀಯ ಪರೀಕ್ಷೆ ನಡೆಸಲಿದ್ದು, ಬಳಿಕ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್