ನಟ ದರ್ಶನ್ ಹೆಸರಲ್ಲಿ 25 ಕೋಟಿ ವಂಚನೆ ಯತ್ನ, ವಂಚಕಿ ವಶಕ್ಕೆ, ಮುಂದುವರೆದ ತನಿಖೆ

ನಟ ದರ್ಶನ್ ಹೆಸರಲ್ಲಿ 25 ಕೋಟಿ ವಂಚನೆ ಯತ್ನ, ವಂಚಕಿ ವಶಕ್ಕೆ, ಮುಂದುವರೆದ ತನಿಖೆ

Published : Jul 12, 2021, 09:48 AM ISTUpdated : Jul 12, 2021, 10:37 AM IST

- ದರ್ಶನ್‌ ಆಸ್ತಿಪತ್ರ ನಕಲು ಮಾಡಿ ಬ್ಲಾಕ್‌ಮೇಲ್‌! ವಂಚನೆ ಯತ್ನ

- ಮೈಸೂರಿನಲ್ಲಿ ಚಾಲೆಂಜಿಂಗ್‌ ಸ್ಟಾರ್‌ ಆಸ್ತಿ ದಾಖಲೆ ಬಳಸಿ 25 ಕೋಟಿ ರು. ಸಾಲಕ್ಕೆ ಅರ್ಜಿ

- ನಟನ ಸ್ನೇಹಿತರಿಂದ .25 ಲಕ್ಷ ಕೇಳಿದ್ದ ಅರುಣಾ ಪೊಲೀಸ್‌ ವಶಕ್ಕೆ

 

ಮೈಸೂರು (ಜು. 12): ನಟ ಅವರಿಗೆ ಸೇರಿದ ಮೈಸೂರಿನ ಆಸ್ತಿ ಪತ್ರಗಳನ್ನು ಫೋರ್ಜರಿ ಮಾಡಿ, ದರ್ಶನ್‌ ಸ್ನೇಹಿತರಿಗೆ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬ್ಯಾಂಕ್‌ ನಕಲಿ ಮಹಿಳಾ ಅಧಿಕಾರಿ ಅರುಣಾ ಕುಮಾರಿಯನ್ನು ಮೈಸೂರಿನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಂದು ವೈದ್ಯಕೀಯ ಪರೀಕ್ಷೆ ನಡೆಸಲಿದ್ದು, ಬಳಿಕ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!