ದರ್ಶನ್ ಹೆಸರಲ್ಲಿ 25 ಕೋಟಿ ವಂಚನೆ, ಹಿಂದಿದೆಯಾ ಈ ನಿರ್ಮಾಪಕರ ಷಡ್ಯಂತ್ರ.?

ದರ್ಶನ್ ಹೆಸರಲ್ಲಿ 25 ಕೋಟಿ ವಂಚನೆ, ಹಿಂದಿದೆಯಾ ಈ ನಿರ್ಮಾಪಕರ ಷಡ್ಯಂತ್ರ.?

Published : Jul 12, 2021, 10:14 AM IST

ನಟ ದರ್ಶನ್‌ ತೂಗುದೀಪ ಅವರಿಗೆ ಸೇರಿದ ಮೈಸೂರಿನ ಆಸ್ತಿ ಪತ್ರಗಳನ್ನು ಫೋರ್ಜರಿ ಮಾಡಿ, ದರ್ಶನ್‌ ಸ್ನೇಹಿತರಿಗೆ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬ್ಯಾಂಕ್‌ ನಕಲಿ ಮಹಿಳಾ ಅಧಿಕಾರಿಯನ್ನು ಮೈಸೂರಿನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.  

ಮೈಸೂರು (ಜು. 12): ನಟ ದರ್ಶನ್‌ ತೂಗುದೀಪ ಅವರಿಗೆ ಸೇರಿದ ಮೈಸೂರಿನ ಆಸ್ತಿ ಪತ್ರಗಳನ್ನು ಫೋರ್ಜರಿ ಮಾಡಿ, ದರ್ಶನ್‌ ಸ್ನೇಹಿತರಿಗೆ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬ್ಯಾಂಕ್‌ ನಕಲಿ ಮಹಿಳಾ ಅಧಿಕಾರಿ ಅರುಣಾ ಕುಮಾರಿಯನ್ನು ಮೈಸೂರಿನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.  

ಈ ಪ್ರಕರಣ ಬಗ್ಗೆ ತನಿಖೆ ನಡೆಯುತ್ತಾ ಹೋದಂತೆಲ್ಲಾ ಹೊಸ ಹೊಸ ಆಯಾಮಗಳು ಸಿಗುತ್ತಿದೆ. ನಿರ್ಮಾಪಕ ಉಮಾಪತಿ ಸುತ್ತ ಅನುಮಾನ ಸುತ್ತುತ್ತಿದೆ. ದರ್ಶನ್ ಸ್ನೇಹಿತ ಹರ್ಷಗೆ ಅರುಣಾ ಕುಮಾರಿಯನ್ನು ಪರಿಚಯಿಸಿದ್ದು ಉಮಾಪತಿ ಎನ್ನಲಾಗಿದೆ. ನಂತರ ಅರುಣಾ ಕುಮಾರಿ ದರ್ಶನ್ ಸ್ನೇಹಿತರನ್ನು ಭೇಟಿಯಾಗಿದ್ದಾರೆ. ಅರುಣಾಕುಮಾರಿ ಅರೆಸ್ಟ್ ಆಗುತ್ತಿದ್ದಂತೆ ಉಮಾಪತಿ ಯೂ ಟರ್ನ್ ಹೊಡೆದಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!