ದರ್ಶನ್ ಹೆಸರಲ್ಲಿ 25 ಕೋಟಿ ವಂಚನೆ, ಹಿಂದಿದೆಯಾ ಈ ನಿರ್ಮಾಪಕರ ಷಡ್ಯಂತ್ರ.?

ದರ್ಶನ್ ಹೆಸರಲ್ಲಿ 25 ಕೋಟಿ ವಂಚನೆ, ಹಿಂದಿದೆಯಾ ಈ ನಿರ್ಮಾಪಕರ ಷಡ್ಯಂತ್ರ.?

Published : Jul 12, 2021, 10:14 AM IST

ನಟ ದರ್ಶನ್‌ ತೂಗುದೀಪ ಅವರಿಗೆ ಸೇರಿದ ಮೈಸೂರಿನ ಆಸ್ತಿ ಪತ್ರಗಳನ್ನು ಫೋರ್ಜರಿ ಮಾಡಿ, ದರ್ಶನ್‌ ಸ್ನೇಹಿತರಿಗೆ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬ್ಯಾಂಕ್‌ ನಕಲಿ ಮಹಿಳಾ ಅಧಿಕಾರಿಯನ್ನು ಮೈಸೂರಿನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.  

ಮೈಸೂರು (ಜು. 12): ನಟ ದರ್ಶನ್‌ ತೂಗುದೀಪ ಅವರಿಗೆ ಸೇರಿದ ಮೈಸೂರಿನ ಆಸ್ತಿ ಪತ್ರಗಳನ್ನು ಫೋರ್ಜರಿ ಮಾಡಿ, ದರ್ಶನ್‌ ಸ್ನೇಹಿತರಿಗೆ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬ್ಯಾಂಕ್‌ ನಕಲಿ ಮಹಿಳಾ ಅಧಿಕಾರಿ ಅರುಣಾ ಕುಮಾರಿಯನ್ನು ಮೈಸೂರಿನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.  

ಈ ಪ್ರಕರಣ ಬಗ್ಗೆ ತನಿಖೆ ನಡೆಯುತ್ತಾ ಹೋದಂತೆಲ್ಲಾ ಹೊಸ ಹೊಸ ಆಯಾಮಗಳು ಸಿಗುತ್ತಿದೆ. ನಿರ್ಮಾಪಕ ಉಮಾಪತಿ ಸುತ್ತ ಅನುಮಾನ ಸುತ್ತುತ್ತಿದೆ. ದರ್ಶನ್ ಸ್ನೇಹಿತ ಹರ್ಷಗೆ ಅರುಣಾ ಕುಮಾರಿಯನ್ನು ಪರಿಚಯಿಸಿದ್ದು ಉಮಾಪತಿ ಎನ್ನಲಾಗಿದೆ. ನಂತರ ಅರುಣಾ ಕುಮಾರಿ ದರ್ಶನ್ ಸ್ನೇಹಿತರನ್ನು ಭೇಟಿಯಾಗಿದ್ದಾರೆ. ಅರುಣಾಕುಮಾರಿ ಅರೆಸ್ಟ್ ಆಗುತ್ತಿದ್ದಂತೆ ಉಮಾಪತಿ ಯೂ ಟರ್ನ್ ಹೊಡೆದಿದ್ದಾರೆ. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!