ದರ್ಶನ್ ವಾರ್ನಿಂಗ್, ಉಮಾಪತಿ 3 ಬಾಂಬ್, ಮಂಡ್ಯ ರಾಜಕೀಯಕ್ಕಿಂತ ದೊಡ್ಡ ಸುದ್ದಿ?

ದರ್ಶನ್ ವಾರ್ನಿಂಗ್, ಉಮಾಪತಿ 3 ಬಾಂಬ್, ಮಂಡ್ಯ ರಾಜಕೀಯಕ್ಕಿಂತ ದೊಡ್ಡ ಸುದ್ದಿ?

Published : Jul 13, 2021, 01:07 PM ISTUpdated : Jul 13, 2021, 01:22 PM IST

- ಉಮಾಪತಿ 2 ದಿನದಲ್ಲಿ ಉತ್ತರಿಸಲಿ: ದರ್ಶನ್

- ತಪ್ಪು ಮಾಡಿಯೇ ಇಲ್ಲ, 2 ದಿನದಲ್ಲಿ ವಿವರಣೆ ನೀಡುವೆ: ಉಮಾಪತಿ

- ತಪ್ಪಿತಸ್ಥರನ್ನು ನಾನು ಸುಮ್ಮನೆ ಬಿಡಲ್ಲ: ದರ್ಶನ್ 

ಬೆಂಗಳೂರು (ಜು. 13): ತಮ್ಮ ಆಸ್ತಿ ದಾಖಲಾತಿಗಳನ್ನು ನಕಲು ಮಾಡಿ 25 ಕೋಟಿ ಬ್ಯಾಂಕಿನ ಸಾಲಕ್ಕೆ ಅರ್ಜಿ ಸಲ್ಲಿಸಿ ವಂಚನೆಗೆ ಯತ್ನಿಸಿರುವ ಕೇಸ್‌ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನನ್ನ ಸ್ನೇಹಿತರ ಪೈಕಿ ಯಾರ ತಪ್ಪೂಇಲ್ಲ ಎಂದಿದ್ದಾರೆ.

ಇಡೀ ಪ್ರಕರಣ ನಿರ್ಮಾಪಕ ಉಮಾಪತಿ ಸುತ್ತ ಸುತ್ತುತ್ತಿದ್ದು, ವಿವರಣೆ ನೀಡಲು ದರ್ಶನ್ ಬಳಿ 2 ದಿನ ಸಮಯಾವಕಾಶ ಕೇಳಿದ್ದಾರೆ. ನಂತರ ಇಡೀ ಕೇಸ್‌ಗೆ ಇನ್ನಷ್ಟು ಸ್ಪಷ್ಟನೆ ಸಿಗಬಹುದು. ಇನ್ನೊಂದು ಕಡೆ ಉಮಾಪತಿಯವರ ಹೇಳಿಕೆ ಕೇಸ್‌ಗೆ ಟ್ವಿಸ್ಟ್ ನೀಡುವ ಸಾಧ್ಯತೆ ಇದೆ. 'ನನ್ನ ಬಳಿ ಇರುವ 3 ವಿಚಾರಗಳನ್ನು ಹೇಳಿದರೆ ಆ ಸುದ್ದಿ ಮಂಡ್ಯ ರಾಜಕೀಯಕ್ಕಿಂತ ದೊಡ್ಡದಾಗುತ್ತದೆ ಎಂದಿದ್ದಾರೆ. ದರ್ಶನ್ ಸ್ಪಷ್ಟನೆ, ಉಮಾಪತಿ ಹೇಳಿಕೆ, ಎಲ್ಲದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!