ದರ್ಶನ್ ವಾರ್ನಿಂಗ್, ಉಮಾಪತಿ 3 ಬಾಂಬ್, ಮಂಡ್ಯ ರಾಜಕೀಯಕ್ಕಿಂತ ದೊಡ್ಡ ಸುದ್ದಿ?

ದರ್ಶನ್ ವಾರ್ನಿಂಗ್, ಉಮಾಪತಿ 3 ಬಾಂಬ್, ಮಂಡ್ಯ ರಾಜಕೀಯಕ್ಕಿಂತ ದೊಡ್ಡ ಸುದ್ದಿ?

Published : Jul 13, 2021, 01:07 PM ISTUpdated : Jul 13, 2021, 01:22 PM IST

- ಉಮಾಪತಿ 2 ದಿನದಲ್ಲಿ ಉತ್ತರಿಸಲಿ: ದರ್ಶನ್

- ತಪ್ಪು ಮಾಡಿಯೇ ಇಲ್ಲ, 2 ದಿನದಲ್ಲಿ ವಿವರಣೆ ನೀಡುವೆ: ಉಮಾಪತಿ

- ತಪ್ಪಿತಸ್ಥರನ್ನು ನಾನು ಸುಮ್ಮನೆ ಬಿಡಲ್ಲ: ದರ್ಶನ್ 

ಬೆಂಗಳೂರು (ಜು. 13): ತಮ್ಮ ಆಸ್ತಿ ದಾಖಲಾತಿಗಳನ್ನು ನಕಲು ಮಾಡಿ 25 ಕೋಟಿ ಬ್ಯಾಂಕಿನ ಸಾಲಕ್ಕೆ ಅರ್ಜಿ ಸಲ್ಲಿಸಿ ವಂಚನೆಗೆ ಯತ್ನಿಸಿರುವ ಕೇಸ್‌ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನನ್ನ ಸ್ನೇಹಿತರ ಪೈಕಿ ಯಾರ ತಪ್ಪೂಇಲ್ಲ ಎಂದಿದ್ದಾರೆ.

ಇಡೀ ಪ್ರಕರಣ ನಿರ್ಮಾಪಕ ಉಮಾಪತಿ ಸುತ್ತ ಸುತ್ತುತ್ತಿದ್ದು, ವಿವರಣೆ ನೀಡಲು ದರ್ಶನ್ ಬಳಿ 2 ದಿನ ಸಮಯಾವಕಾಶ ಕೇಳಿದ್ದಾರೆ. ನಂತರ ಇಡೀ ಕೇಸ್‌ಗೆ ಇನ್ನಷ್ಟು ಸ್ಪಷ್ಟನೆ ಸಿಗಬಹುದು. ಇನ್ನೊಂದು ಕಡೆ ಉಮಾಪತಿಯವರ ಹೇಳಿಕೆ ಕೇಸ್‌ಗೆ ಟ್ವಿಸ್ಟ್ ನೀಡುವ ಸಾಧ್ಯತೆ ಇದೆ. 'ನನ್ನ ಬಳಿ ಇರುವ 3 ವಿಚಾರಗಳನ್ನು ಹೇಳಿದರೆ ಆ ಸುದ್ದಿ ಮಂಡ್ಯ ರಾಜಕೀಯಕ್ಕಿಂತ ದೊಡ್ಡದಾಗುತ್ತದೆ ಎಂದಿದ್ದಾರೆ. ದರ್ಶನ್ ಸ್ಪಷ್ಟನೆ, ಉಮಾಪತಿ ಹೇಳಿಕೆ, ಎಲ್ಲದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ. 
 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?