ದರ್ಶನ್ ವಾರ್ನಿಂಗ್, ಉಮಾಪತಿ 3 ಬಾಂಬ್, ಮಂಡ್ಯ ರಾಜಕೀಯಕ್ಕಿಂತ ದೊಡ್ಡ ಸುದ್ದಿ?

ದರ್ಶನ್ ವಾರ್ನಿಂಗ್, ಉಮಾಪತಿ 3 ಬಾಂಬ್, ಮಂಡ್ಯ ರಾಜಕೀಯಕ್ಕಿಂತ ದೊಡ್ಡ ಸುದ್ದಿ?

Published : Jul 13, 2021, 01:07 PM ISTUpdated : Jul 13, 2021, 01:22 PM IST

- ಉಮಾಪತಿ 2 ದಿನದಲ್ಲಿ ಉತ್ತರಿಸಲಿ: ದರ್ಶನ್

- ತಪ್ಪು ಮಾಡಿಯೇ ಇಲ್ಲ, 2 ದಿನದಲ್ಲಿ ವಿವರಣೆ ನೀಡುವೆ: ಉಮಾಪತಿ

- ತಪ್ಪಿತಸ್ಥರನ್ನು ನಾನು ಸುಮ್ಮನೆ ಬಿಡಲ್ಲ: ದರ್ಶನ್ 

ಬೆಂಗಳೂರು (ಜು. 13): ತಮ್ಮ ಆಸ್ತಿ ದಾಖಲಾತಿಗಳನ್ನು ನಕಲು ಮಾಡಿ 25 ಕೋಟಿ ಬ್ಯಾಂಕಿನ ಸಾಲಕ್ಕೆ ಅರ್ಜಿ ಸಲ್ಲಿಸಿ ವಂಚನೆಗೆ ಯತ್ನಿಸಿರುವ ಕೇಸ್‌ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನನ್ನ ಸ್ನೇಹಿತರ ಪೈಕಿ ಯಾರ ತಪ್ಪೂಇಲ್ಲ ಎಂದಿದ್ದಾರೆ.

ಇಡೀ ಪ್ರಕರಣ ನಿರ್ಮಾಪಕ ಉಮಾಪತಿ ಸುತ್ತ ಸುತ್ತುತ್ತಿದ್ದು, ವಿವರಣೆ ನೀಡಲು ದರ್ಶನ್ ಬಳಿ 2 ದಿನ ಸಮಯಾವಕಾಶ ಕೇಳಿದ್ದಾರೆ. ನಂತರ ಇಡೀ ಕೇಸ್‌ಗೆ ಇನ್ನಷ್ಟು ಸ್ಪಷ್ಟನೆ ಸಿಗಬಹುದು. ಇನ್ನೊಂದು ಕಡೆ ಉಮಾಪತಿಯವರ ಹೇಳಿಕೆ ಕೇಸ್‌ಗೆ ಟ್ವಿಸ್ಟ್ ನೀಡುವ ಸಾಧ್ಯತೆ ಇದೆ. 'ನನ್ನ ಬಳಿ ಇರುವ 3 ವಿಚಾರಗಳನ್ನು ಹೇಳಿದರೆ ಆ ಸುದ್ದಿ ಮಂಡ್ಯ ರಾಜಕೀಯಕ್ಕಿಂತ ದೊಡ್ಡದಾಗುತ್ತದೆ ಎಂದಿದ್ದಾರೆ. ದರ್ಶನ್ ಸ್ಪಷ್ಟನೆ, ಉಮಾಪತಿ ಹೇಳಿಕೆ, ಎಲ್ಲದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!