ದರ್ಶನ್ ವಾರ್ನಿಂಗ್, ಉಮಾಪತಿ 3 ಬಾಂಬ್, ಮಂಡ್ಯ ರಾಜಕೀಯಕ್ಕಿಂತ ದೊಡ್ಡ ಸುದ್ದಿ?

ದರ್ಶನ್ ವಾರ್ನಿಂಗ್, ಉಮಾಪತಿ 3 ಬಾಂಬ್, ಮಂಡ್ಯ ರಾಜಕೀಯಕ್ಕಿಂತ ದೊಡ್ಡ ಸುದ್ದಿ?

Published : Jul 13, 2021, 01:07 PM ISTUpdated : Jul 13, 2021, 01:22 PM IST

- ಉಮಾಪತಿ 2 ದಿನದಲ್ಲಿ ಉತ್ತರಿಸಲಿ: ದರ್ಶನ್

- ತಪ್ಪು ಮಾಡಿಯೇ ಇಲ್ಲ, 2 ದಿನದಲ್ಲಿ ವಿವರಣೆ ನೀಡುವೆ: ಉಮಾಪತಿ

- ತಪ್ಪಿತಸ್ಥರನ್ನು ನಾನು ಸುಮ್ಮನೆ ಬಿಡಲ್ಲ: ದರ್ಶನ್ 

ಬೆಂಗಳೂರು (ಜು. 13): ತಮ್ಮ ಆಸ್ತಿ ದಾಖಲಾತಿಗಳನ್ನು ನಕಲು ಮಾಡಿ 25 ಕೋಟಿ ಬ್ಯಾಂಕಿನ ಸಾಲಕ್ಕೆ ಅರ್ಜಿ ಸಲ್ಲಿಸಿ ವಂಚನೆಗೆ ಯತ್ನಿಸಿರುವ ಕೇಸ್‌ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನನ್ನ ಸ್ನೇಹಿತರ ಪೈಕಿ ಯಾರ ತಪ್ಪೂಇಲ್ಲ ಎಂದಿದ್ದಾರೆ.

ಇಡೀ ಪ್ರಕರಣ ನಿರ್ಮಾಪಕ ಉಮಾಪತಿ ಸುತ್ತ ಸುತ್ತುತ್ತಿದ್ದು, ವಿವರಣೆ ನೀಡಲು ದರ್ಶನ್ ಬಳಿ 2 ದಿನ ಸಮಯಾವಕಾಶ ಕೇಳಿದ್ದಾರೆ. ನಂತರ ಇಡೀ ಕೇಸ್‌ಗೆ ಇನ್ನಷ್ಟು ಸ್ಪಷ್ಟನೆ ಸಿಗಬಹುದು. ಇನ್ನೊಂದು ಕಡೆ ಉಮಾಪತಿಯವರ ಹೇಳಿಕೆ ಕೇಸ್‌ಗೆ ಟ್ವಿಸ್ಟ್ ನೀಡುವ ಸಾಧ್ಯತೆ ಇದೆ. 'ನನ್ನ ಬಳಿ ಇರುವ 3 ವಿಚಾರಗಳನ್ನು ಹೇಳಿದರೆ ಆ ಸುದ್ದಿ ಮಂಡ್ಯ ರಾಜಕೀಯಕ್ಕಿಂತ ದೊಡ್ಡದಾಗುತ್ತದೆ ಎಂದಿದ್ದಾರೆ. ದರ್ಶನ್ ಸ್ಪಷ್ಟನೆ, ಉಮಾಪತಿ ಹೇಳಿಕೆ, ಎಲ್ಲದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!