ಫೋರ್ಜರಿ ಬಗ್ಗೆ ದರ್ಶನ್‌ಗೆ ಮೊದಲೇ ಗೊತ್ತಿತ್ತು; ಕೇಸ್‌ಗೆ ಟ್ವಿಸ್ಟ್ ಕೊಟ್ಟ ನಿರ್ಮಾಪಕ ಉಮಾಪತಿ

ಫೋರ್ಜರಿ ಬಗ್ಗೆ ದರ್ಶನ್‌ಗೆ ಮೊದಲೇ ಗೊತ್ತಿತ್ತು; ಕೇಸ್‌ಗೆ ಟ್ವಿಸ್ಟ್ ಕೊಟ್ಟ ನಿರ್ಮಾಪಕ ಉಮಾಪತಿ

Published : Jul 12, 2021, 11:40 AM ISTUpdated : Jul 12, 2021, 11:43 AM IST

- ದರ್ಶನ್ ಹೆಸರಲ್ಲಿ 25 ಕೋಟಿ ರೂ ವಂಚನೆ ಯತ್ನ ಕೇಸ್‌ಗೆ ಬಿಗ್ ಟ್ವಿಸ್ಟ್

- ಫೋರ್ಜರಿ ಬಗ್ಗೆ ದರ್ಶನ್‌ಗೆ ಮೊದಲೇ ಗೊತ್ತಿತ್ತು: ಉಮಾಪತಿ ಗೌಡ

- ದರ್ಶನ್ ಸೂಚನೆಯಂತೆ ನಾವು ದೂರು ಕೊಟ್ಟೆವು

ಬೆಂಗಳೂರು (ಜು. 12): ದರ್ಶನ್ ಹೆಸರಲ್ಲಿ 25 ಕೋಟಿ ರೂ ವಂಚನೆ ಯತ್ನ ಕೇಸ್‌ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಫೋರ್ಜರಿ ಬಗ್ಗೆ ದರ್ಶನ್‌ಗೆ ಮೊದಲೇ ಗೊತ್ತಿತ್ತು. ಜೂನ್ 16 ರಂದು ಕರೆ ಮಾಡಿ ವಿಷಯ ತಿಳಿಸಿದ್ದೆ. ಅರುಣಾ ಕುಮಾರಿ ನನಗೆ ಕರೆ ಮಾಡಿದ್ದರ ಬಗ್ಗೆಯೂ ತಿಳಿಸಿದ್ದೆ. ನಾನು, ದರ್ಶನ್, ಹರ್ಷ ಒಟ್ಟಿಗೆ ಕುಳಿತು ಈ ಬಗ್ಗೆ ಚರ್ಚೆ ನಡೆಸಿದ್ದೆವು. ದರ್ಶನ್ ಸೂಚನೆಯಂತೆ ನಾನು ಬೆಂಗಳೂರಿನಲ್ಲಿ, ಹರ್ಷ ಮೈಸೂರಿನಲ್ಲಿ ದೂರು ಕೊಟ್ಟೆವು' ಎಂದು ನಿರ್ಮಾಪಕ ಉಮಾಪತಿ ಹೇಳಿದ್ದಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!