ಫೋರ್ಜರಿ ಬಗ್ಗೆ ದರ್ಶನ್‌ಗೆ ಮೊದಲೇ ಗೊತ್ತಿತ್ತು; ಕೇಸ್‌ಗೆ ಟ್ವಿಸ್ಟ್ ಕೊಟ್ಟ ನಿರ್ಮಾಪಕ ಉಮಾಪತಿ

ಫೋರ್ಜರಿ ಬಗ್ಗೆ ದರ್ಶನ್‌ಗೆ ಮೊದಲೇ ಗೊತ್ತಿತ್ತು; ಕೇಸ್‌ಗೆ ಟ್ವಿಸ್ಟ್ ಕೊಟ್ಟ ನಿರ್ಮಾಪಕ ಉಮಾಪತಿ

Published : Jul 12, 2021, 11:40 AM ISTUpdated : Jul 12, 2021, 11:43 AM IST

- ದರ್ಶನ್ ಹೆಸರಲ್ಲಿ 25 ಕೋಟಿ ರೂ ವಂಚನೆ ಯತ್ನ ಕೇಸ್‌ಗೆ ಬಿಗ್ ಟ್ವಿಸ್ಟ್

- ಫೋರ್ಜರಿ ಬಗ್ಗೆ ದರ್ಶನ್‌ಗೆ ಮೊದಲೇ ಗೊತ್ತಿತ್ತು: ಉಮಾಪತಿ ಗೌಡ

- ದರ್ಶನ್ ಸೂಚನೆಯಂತೆ ನಾವು ದೂರು ಕೊಟ್ಟೆವು

ಬೆಂಗಳೂರು (ಜು. 12): ದರ್ಶನ್ ಹೆಸರಲ್ಲಿ 25 ಕೋಟಿ ರೂ ವಂಚನೆ ಯತ್ನ ಕೇಸ್‌ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಫೋರ್ಜರಿ ಬಗ್ಗೆ ದರ್ಶನ್‌ಗೆ ಮೊದಲೇ ಗೊತ್ತಿತ್ತು. ಜೂನ್ 16 ರಂದು ಕರೆ ಮಾಡಿ ವಿಷಯ ತಿಳಿಸಿದ್ದೆ. ಅರುಣಾ ಕುಮಾರಿ ನನಗೆ ಕರೆ ಮಾಡಿದ್ದರ ಬಗ್ಗೆಯೂ ತಿಳಿಸಿದ್ದೆ. ನಾನು, ದರ್ಶನ್, ಹರ್ಷ ಒಟ್ಟಿಗೆ ಕುಳಿತು ಈ ಬಗ್ಗೆ ಚರ್ಚೆ ನಡೆಸಿದ್ದೆವು. ದರ್ಶನ್ ಸೂಚನೆಯಂತೆ ನಾನು ಬೆಂಗಳೂರಿನಲ್ಲಿ, ಹರ್ಷ ಮೈಸೂರಿನಲ್ಲಿ ದೂರು ಕೊಟ್ಟೆವು' ಎಂದು ನಿರ್ಮಾಪಕ ಉಮಾಪತಿ ಹೇಳಿದ್ದಾರೆ. 

 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?