ನನಗೂ ಫ್ರೀ..ನಿನಗೂ ಫ್ರೀ..ಈಡೇರಿತು ಸಿದ್ದು ಶಪಥ: ಇನ್ಮುಂದೆ  ಎಲ್ಲರಿಗೂ ಕರೆಂಟ್ ಉಚಿತ..!

ನನಗೂ ಫ್ರೀ..ನಿನಗೂ ಫ್ರೀ..ಈಡೇರಿತು ಸಿದ್ದು ಶಪಥ: ಇನ್ಮುಂದೆ ಎಲ್ಲರಿಗೂ ಕರೆಂಟ್ ಉಚಿತ..!

Published : Aug 02, 2023, 01:13 PM ISTUpdated : Aug 02, 2023, 01:21 PM IST

ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಗುಡ್ ನ್ಯೂಸ್..!
ಮನೆ ಮನೆಗೆ ಬರಲಿದೆ "ಝೀರೋ" ಕರೆಂಟ್ ಬಿಲ್..!
ಆಗಸ್ಟ್ 5ಕ್ಕೆ ಖರ್ಗೆ ನೆಲದಲ್ಲಿ ಗೃಹಜ್ಯೋತಿಗೆ ಚಾಲನೆ..!

 ಶಪಥ ಮಾಡಿದ್ದ ಸಿಎಂ ಸಿದ್ದರಾಮಯ್ಯ(CM Siddaramaiah), ತಮ್ಮ 3ನೇ ಗ್ಯಾರಂಟಿ ಶಪಥವನ್ನು ಈಡೇರಿಸಿದ್ದಾರೆ. ಯಾರೆಲ್ಲಾ ಗೃಹಜ್ಯೋತಿ ಯೋಜನೆಗೆ(Grihajyoti Yojana) ಅಪ್ಲೈ ಮಾಡಿದ್ದಾರೋ, ಆ ಅಪ್ಲಿಕೇಷನ್‌ಗಳಲ್ಲಿ ಯಾವೆಲ್ಲಾ ಅರ್ಜಿಗಳು ಸ್ವೀಕೃತವಾಗಿವೆಯೋ. ಅವ್ರಿಗೆಲ್ಲಾ ಈ ತಿಂಗಳಿಂದ ಬಂಪರ್ ಗಿಫ್ಟ್. ಯಾಕಂದ್ರೆ ಇನ್ನು ಮುಂದೆ ಕರೆಂಟ್ ಬಿಲ್(Current bill) ಕಟ್ಟಬೇಕಿಲ್ಲ. ಆಗಸ್ಟ್ ತಿಂಗಳಿಂದ ನಿಮ್ಮ ಮನೆಗೆ ಝೀರೋ ಬಿಲ್ ಬರಲಿದೆ. ಇದು ಕಾಂಗ್ರೆಸ್ ಘೋಷಿಸಿದ್ದ ಮೊದಲ ಗ್ಯಾರಂಟಿ, ಅದೇ ಗೃಹಜ್ಯೋತಿ ಗ್ಯಾರಂಟಿ. ತಿಂಗಳಿಗೆ 200 ಯೂನಿಟ್ ಕರೆಂಟ್ ಫ್ರೀ... ನನಗೂ ಫ್ರೀ, ನಿಮಗೂ ಫ್ರೀ.. ಮಹಾದೇವಪ್ಪನಿಗೂ ಫ್ರೀ, ಏಯ್.. ಕಾಕಾ ಪಾಟೀಲ್.. ನಿನಗೂ ಫ್ರೀ.. ಸಿದ್ದರಾಮಯ್ಯನವರು ಅವತ್ತು ಆಡಿದ್ದ ಇದೇ ಮಾತನ್ನ ಈಗ ಉಳಿಸಿಕೊಳ್ಳೋ ಸಮಯ ಬಂದೇ ಬಿಟ್ಟಿದೆ. ಹಾಗ್ ನೋಡಿದ್ರೆ.. ಪಂಚಗ್ಯಾರಂಟಿಗಳ ಪೈಕಿ ಮೊಟ್ಟ ಮೊದಲ ಗ್ಯಾರಂಟಿ "ಗೃಹಜ್ಯೋತಿ" ಯೋಜನೆ ಜುಲೈ ಒಂದರಿಂದಲೇ ಜಾರಿಯಾಗಿತ್ತು. ಅದ್ರ ಫಲ ಈ ತಿಂಗಳಿಂದ ಸಿಗ್ತಾ ಇದೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಮೊದಲ ಗ್ಯಾರಂಟಿಯನ್ನು ಸರ್ಕಾರ ಜಾರಿಗೆ ತಂದಿದೆ. ಜುಲೈ ಉರುಳಿ ಆಗಸ್ಟ್ ತಿಂಗಳು ಶುರುವಾಗ್ತಿದ್ದಂತೆ ಮನೆ ಮನೆಗೆ ಝೀರೋ ಕರೆಂಟ್ ಬಿಲ್ ಬರ್ತಾ ಇದೆ. ರಾಜ್ಯದ ಹಲವೆಡೆ ಮಂಗಳವಾರ ಬೆಳಗ್ಗೆಯಿಂದಲೇ ಶೂನ್ಯ ಬಿಲ್ ವಿತರಣೆ ಆರಂಭವಾಗಿದ್ದು, ಇಂಧನ ಇಲಾಖೆಯ ಸಿಬ್ಬಂದಿ ಮನೆ ಮನೆ ತೆರಳಿ ಬಿಲ್ ನೀಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಬೆಂಗಳೂರಿನಲ್ಲೊಂದು ಹನಿಟ್ರ್ಯಾಪ್ ಗ್ಯಾಂಗ್: ಹಿಂದೂಗಳಿಗೆ ಮುಸ್ಲಿಂ ಹುಡುಗಿಯ ಹೆಸರು..!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?