ನನಗೂ ಫ್ರೀ..ನಿನಗೂ ಫ್ರೀ..ಈಡೇರಿತು ಸಿದ್ದು ಶಪಥ: ಇನ್ಮುಂದೆ  ಎಲ್ಲರಿಗೂ ಕರೆಂಟ್ ಉಚಿತ..!

ನನಗೂ ಫ್ರೀ..ನಿನಗೂ ಫ್ರೀ..ಈಡೇರಿತು ಸಿದ್ದು ಶಪಥ: ಇನ್ಮುಂದೆ ಎಲ್ಲರಿಗೂ ಕರೆಂಟ್ ಉಚಿತ..!

Published : Aug 02, 2023, 01:13 PM ISTUpdated : Aug 02, 2023, 01:21 PM IST

ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಗುಡ್ ನ್ಯೂಸ್..!
ಮನೆ ಮನೆಗೆ ಬರಲಿದೆ "ಝೀರೋ" ಕರೆಂಟ್ ಬಿಲ್..!
ಆಗಸ್ಟ್ 5ಕ್ಕೆ ಖರ್ಗೆ ನೆಲದಲ್ಲಿ ಗೃಹಜ್ಯೋತಿಗೆ ಚಾಲನೆ..!

 ಶಪಥ ಮಾಡಿದ್ದ ಸಿಎಂ ಸಿದ್ದರಾಮಯ್ಯ(CM Siddaramaiah), ತಮ್ಮ 3ನೇ ಗ್ಯಾರಂಟಿ ಶಪಥವನ್ನು ಈಡೇರಿಸಿದ್ದಾರೆ. ಯಾರೆಲ್ಲಾ ಗೃಹಜ್ಯೋತಿ ಯೋಜನೆಗೆ(Grihajyoti Yojana) ಅಪ್ಲೈ ಮಾಡಿದ್ದಾರೋ, ಆ ಅಪ್ಲಿಕೇಷನ್‌ಗಳಲ್ಲಿ ಯಾವೆಲ್ಲಾ ಅರ್ಜಿಗಳು ಸ್ವೀಕೃತವಾಗಿವೆಯೋ. ಅವ್ರಿಗೆಲ್ಲಾ ಈ ತಿಂಗಳಿಂದ ಬಂಪರ್ ಗಿಫ್ಟ್. ಯಾಕಂದ್ರೆ ಇನ್ನು ಮುಂದೆ ಕರೆಂಟ್ ಬಿಲ್(Current bill) ಕಟ್ಟಬೇಕಿಲ್ಲ. ಆಗಸ್ಟ್ ತಿಂಗಳಿಂದ ನಿಮ್ಮ ಮನೆಗೆ ಝೀರೋ ಬಿಲ್ ಬರಲಿದೆ. ಇದು ಕಾಂಗ್ರೆಸ್ ಘೋಷಿಸಿದ್ದ ಮೊದಲ ಗ್ಯಾರಂಟಿ, ಅದೇ ಗೃಹಜ್ಯೋತಿ ಗ್ಯಾರಂಟಿ. ತಿಂಗಳಿಗೆ 200 ಯೂನಿಟ್ ಕರೆಂಟ್ ಫ್ರೀ... ನನಗೂ ಫ್ರೀ, ನಿಮಗೂ ಫ್ರೀ.. ಮಹಾದೇವಪ್ಪನಿಗೂ ಫ್ರೀ, ಏಯ್.. ಕಾಕಾ ಪಾಟೀಲ್.. ನಿನಗೂ ಫ್ರೀ.. ಸಿದ್ದರಾಮಯ್ಯನವರು ಅವತ್ತು ಆಡಿದ್ದ ಇದೇ ಮಾತನ್ನ ಈಗ ಉಳಿಸಿಕೊಳ್ಳೋ ಸಮಯ ಬಂದೇ ಬಿಟ್ಟಿದೆ. ಹಾಗ್ ನೋಡಿದ್ರೆ.. ಪಂಚಗ್ಯಾರಂಟಿಗಳ ಪೈಕಿ ಮೊಟ್ಟ ಮೊದಲ ಗ್ಯಾರಂಟಿ "ಗೃಹಜ್ಯೋತಿ" ಯೋಜನೆ ಜುಲೈ ಒಂದರಿಂದಲೇ ಜಾರಿಯಾಗಿತ್ತು. ಅದ್ರ ಫಲ ಈ ತಿಂಗಳಿಂದ ಸಿಗ್ತಾ ಇದೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಮೊದಲ ಗ್ಯಾರಂಟಿಯನ್ನು ಸರ್ಕಾರ ಜಾರಿಗೆ ತಂದಿದೆ. ಜುಲೈ ಉರುಳಿ ಆಗಸ್ಟ್ ತಿಂಗಳು ಶುರುವಾಗ್ತಿದ್ದಂತೆ ಮನೆ ಮನೆಗೆ ಝೀರೋ ಕರೆಂಟ್ ಬಿಲ್ ಬರ್ತಾ ಇದೆ. ರಾಜ್ಯದ ಹಲವೆಡೆ ಮಂಗಳವಾರ ಬೆಳಗ್ಗೆಯಿಂದಲೇ ಶೂನ್ಯ ಬಿಲ್ ವಿತರಣೆ ಆರಂಭವಾಗಿದ್ದು, ಇಂಧನ ಇಲಾಖೆಯ ಸಿಬ್ಬಂದಿ ಮನೆ ಮನೆ ತೆರಳಿ ಬಿಲ್ ನೀಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಬೆಂಗಳೂರಿನಲ್ಲೊಂದು ಹನಿಟ್ರ್ಯಾಪ್ ಗ್ಯಾಂಗ್: ಹಿಂದೂಗಳಿಗೆ ಮುಸ್ಲಿಂ ಹುಡುಗಿಯ ಹೆಸರು..!

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!