Free Hindu Temple: ಮುಸ್ಲಿಂ, ಕ್ರೈಸ್ತರಿಗೆ ಸ್ವತಂತ್ರ ಕೊಟ್ರೆ ಸರಿ, ಹಿಂದೂಗಳಿಗೆ ಕೊಟ್ರೆ ಯಾಕೆ ಉರಿ.?

Free Hindu Temple: ಮುಸ್ಲಿಂ, ಕ್ರೈಸ್ತರಿಗೆ ಸ್ವತಂತ್ರ ಕೊಟ್ರೆ ಸರಿ, ಹಿಂದೂಗಳಿಗೆ ಕೊಟ್ರೆ ಯಾಕೆ ಉರಿ.?

Published : Jan 01, 2022, 05:24 PM ISTUpdated : Jan 01, 2022, 05:38 PM IST

ದೇವಾಲಯಗಳನ್ನು ಸ್ವತಂತ್ರಗೊಳಿಸಲು (Free Hindu Temple) ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್‌ (Congress) ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ದೇವಾಲಯಗಳನ್ನು ಸಂಕಷ್ಟಕ್ಕೆ ಸಿಲುಕಿಸಲು ಹಾಗೂ ಅವುಗಳ ಉಸ್ತುವಾರಿಯನ್ನು ಆರ್‌ಎಸ್‌ಎಸ್‌ಗೆ (RSS) ವಹಿಸಿಕೊಡಲು ನಡೆಸಿರುವ ಷಡ್ಯಂತ್ರ ಎಂದು ಆರೋಪಿಸಿದೆ.

ಬೆಂಗಳೂರು (ಜ. 01): ದೇವಾಲಯಗಳನ್ನು ಸ್ವತಂತ್ರಗೊಳಿಸಲು (Free Hindu Temple) ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್‌ (Congress) ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ದೇವಾಲಯಗಳನ್ನು ಸಂಕಷ್ಟಕ್ಕೆ ಸಿಲುಕಿಸಲು ಹಾಗೂ ಅವುಗಳ ಉಸ್ತುವಾರಿಯನ್ನು ಆರ್‌ಎಸ್‌ಎಸ್‌ಗೆ (RSS) ವಹಿಸಿಕೊಡಲು ನಡೆಸಿರುವ ಷಡ್ಯಂತ್ರ ಎಂದು ಆರೋಪಿಸಿದೆ.

'ಕಾಂಗ್ರೆಸ್‌ಗೆ ದೇವಸ್ಥಾನಗಳಿಗೆ ಸ್ವಾತಂತ್ರ್ಯ ನೀಡಲು ಇಷ್ಟ ಇಲ್ಲ. ದೇವಸ್ಥಾನಗಳಿಗೆ ಸ್ವಾತಂತ್ರ್ಯ ಕೊಟ್ಟರೆ ಪ್ರಳಯ ಆಗುತ್ತಂತೆ. ನಾವು ಸ್ವಾತಂತ್ರ್ಯ ಕೊಟ್ಟೇ ಕೊಡುತ್ತೇವೆ. ಮುಸ್ಲಿಂ, ಕ್ರೈಸ್ತರಿಗೆ ಸ್ವತಂತ್ರ ಕೊಟ್ರೆ ಸರಿ, ಹಿಂದೂಗಳಿಗೆ ಕೊಟ್ರೆ ಯಾಕೆ ಉರಿ.? ರಾಮ, ಶಿವ ಎಂದರೆ ಕಾಂಗ್ರೆಸ್‌ಗೆ ಉರಿ' ಎಂದು ಆರ್ ಅಶೋಕ್ ಲೇವಡಿ ಮಾಡಿದರು. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more