Free Hindu Temple: ಮುಸ್ಲಿಂ, ಕ್ರೈಸ್ತರಿಗೆ ಸ್ವತಂತ್ರ ಕೊಟ್ರೆ ಸರಿ, ಹಿಂದೂಗಳಿಗೆ ಕೊಟ್ರೆ ಯಾಕೆ ಉರಿ.?

Free Hindu Temple: ಮುಸ್ಲಿಂ, ಕ್ರೈಸ್ತರಿಗೆ ಸ್ವತಂತ್ರ ಕೊಟ್ರೆ ಸರಿ, ಹಿಂದೂಗಳಿಗೆ ಕೊಟ್ರೆ ಯಾಕೆ ಉರಿ.?

Published : Jan 01, 2022, 05:24 PM ISTUpdated : Jan 01, 2022, 05:38 PM IST

ದೇವಾಲಯಗಳನ್ನು ಸ್ವತಂತ್ರಗೊಳಿಸಲು (Free Hindu Temple) ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್‌ (Congress) ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ದೇವಾಲಯಗಳನ್ನು ಸಂಕಷ್ಟಕ್ಕೆ ಸಿಲುಕಿಸಲು ಹಾಗೂ ಅವುಗಳ ಉಸ್ತುವಾರಿಯನ್ನು ಆರ್‌ಎಸ್‌ಎಸ್‌ಗೆ (RSS) ವಹಿಸಿಕೊಡಲು ನಡೆಸಿರುವ ಷಡ್ಯಂತ್ರ ಎಂದು ಆರೋಪಿಸಿದೆ.

ಬೆಂಗಳೂರು (ಜ. 01): ದೇವಾಲಯಗಳನ್ನು ಸ್ವತಂತ್ರಗೊಳಿಸಲು (Free Hindu Temple) ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್‌ (Congress) ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ದೇವಾಲಯಗಳನ್ನು ಸಂಕಷ್ಟಕ್ಕೆ ಸಿಲುಕಿಸಲು ಹಾಗೂ ಅವುಗಳ ಉಸ್ತುವಾರಿಯನ್ನು ಆರ್‌ಎಸ್‌ಎಸ್‌ಗೆ (RSS) ವಹಿಸಿಕೊಡಲು ನಡೆಸಿರುವ ಷಡ್ಯಂತ್ರ ಎಂದು ಆರೋಪಿಸಿದೆ.

'ಕಾಂಗ್ರೆಸ್‌ಗೆ ದೇವಸ್ಥಾನಗಳಿಗೆ ಸ್ವಾತಂತ್ರ್ಯ ನೀಡಲು ಇಷ್ಟ ಇಲ್ಲ. ದೇವಸ್ಥಾನಗಳಿಗೆ ಸ್ವಾತಂತ್ರ್ಯ ಕೊಟ್ಟರೆ ಪ್ರಳಯ ಆಗುತ್ತಂತೆ. ನಾವು ಸ್ವಾತಂತ್ರ್ಯ ಕೊಟ್ಟೇ ಕೊಡುತ್ತೇವೆ. ಮುಸ್ಲಿಂ, ಕ್ರೈಸ್ತರಿಗೆ ಸ್ವತಂತ್ರ ಕೊಟ್ರೆ ಸರಿ, ಹಿಂದೂಗಳಿಗೆ ಕೊಟ್ರೆ ಯಾಕೆ ಉರಿ.? ರಾಮ, ಶಿವ ಎಂದರೆ ಕಾಂಗ್ರೆಸ್‌ಗೆ ಉರಿ' ಎಂದು ಆರ್ ಅಶೋಕ್ ಲೇವಡಿ ಮಾಡಿದರು. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more