Free Hindu Temple: ಮುಸ್ಲಿಂ ಅಥವಾ ಕ್ರಿಶ್ಚಿಯನ್ ಧರ್ಮಕ್ಕೆ ಡಿಕೆಶಿ ಮತಾಂತರ ಆಗ್ಲಿ!

Free Hindu Temple: ಮುಸ್ಲಿಂ ಅಥವಾ ಕ್ರಿಶ್ಚಿಯನ್ ಧರ್ಮಕ್ಕೆ ಡಿಕೆಶಿ ಮತಾಂತರ ಆಗ್ಲಿ!

Suvarna News   | Asianet News
Published : Jan 01, 2022, 07:45 PM IST

ದೇವಸ್ಥಾನಗಳಿಗೆ ಸ್ವಾತಂತ್ರ್ಯ ಕೊಟ್ರೆ ಕಾಂಗ್ರೆಸ್ ಗೆ ಯಾಕೆ ಉರಿ
ಬೇಕಾದಲ್ಲಿ ಡಿಕೆಶಿ, ಕ್ರಿಶ್ವಿಯನ್ ಅಥವಾ ಮುಸ್ಲಿಂ ಧರ್ಮಕ್ಕೆ ಮತಾಂತ ಆಗಲಿ
ಕೆಪಿಸಿ ಅಧ್ಯಕ್ಷರ ಮಾತಿಗೆ ಸಚಿವ ಕೆಎಸ್ ಈಶ್ವರಪ್ಪ ತಿರುಗೇಟು

ಬೆಂಗಳೂರು (ಜ.1): ದೇವಾಲಯಗಳನ್ನು (Free Temple ) ಸ್ವತಂತ್ರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್  (Minister of Rural Development and Panchayat Raj of Karnataka) ಸಚಿವ ಕೆಎಸ್ ಈಶ್ವರಪ್ಪ (Ks Eshwarappa) ತಿರುಗೇಟು ನೀಡಿದ್ದಾರೆ. ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರ ಮಾತುಗಳಿಗೆ ಖಾರವಾಗಿ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, "ಇಲ್ಲಿಯವರೆಗೆ ಚರ್ಚ್ ಹಾಗೂ ಮಸೀದಿಗಳಿಗೆ ಸ್ವಾತಂತ್ರ್ಯವಿದೆ. ದೇವಸ್ಥಾನಗಳಿಗೆ ಸ್ವಾತಂತ್ರ್ಯ ನೀಡಲು ಹೊರಟರೆ ಕಾಂಗ್ರೆಸ್ ಗೆ ಉರಿಯುವುದ್ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ಕ್ರಿಶ್ಚಿಯನ್ ಹಾಗೂ ಮುಸ್ಲಿಮರರನ್ನು ಓಲೆಕೈ ಮಾಡುವುದರಲ್ಲಿ ಡಿಕೆಶಿ ನಿರತರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಹಿಂದೂಗಳಿಗೆ ತೊಂದರೆ ಆದ್ರೆ ಡಿಕೆಶಿಗೆ ಯಾವುದೇ ಸಮಸ್ಯೆಯಿಲ್ಲ. ನಿಜ ವಿಚಾರವೆಂದರೆ ದೇವಾಲಯಗಳ ಅಭಿವೃದ್ಧಿಗೆ ಕಾಂಗ್ರೆಸ್ ಗೆ ಮನಸ್ಸಿಲ್ಲ. ಹೆಣ್ಣುಮಕ್ಕಳು ಆಮಿಷಕ್ಕೆ ಒಳಗಾಗಿ ಮತಾಂತರವಾದ್ರೂ ಅವರಿಗೆ ಯಾವುದೇ ನೋವಾಗುವುದಿಲ್ಲ. ಇದರಿಂದಾಗಿ ಡಿಕೆಶಿ, ಮುಸ್ಲಿಂ ಅಥವಾ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವುದು ಒಳ್ಳೆಯದು ಎಂದು ಹೇಳಿದ್ದಾರೆ. ಡಿಸಿಜೆ ಅರ್ಜಿಕೊಟ್ಟು ಹೊಸ ಕಾನೂನಿನ ಅಡಿಯಲ್ಲಿಯೇ ಅವರು ಬೇಕಾದರೆ ಮತಾಂತರಗೊಳ್ಳಲಿ ಎಂದು ಹೇಳಿದ್ದಾರೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more